Webdunia - Bharat's app for daily news and videos

Install App

ಸಿದ್ದರಾಮಯ್ಯ ಈ ಬಾರಿಯೂ ಗೆಲ್ಲಲಿ ಅಂತ ಆಶಿಸುವೆ : ಸುಧಾಕರ್

Webdunia
ಭಾನುವಾರ, 5 ಫೆಬ್ರವರಿ 2023 (12:48 IST)
ಚಿಕ್ಕಬಳ್ಳಾಪುರ : ಸಿದ್ದರಾಮಣ್ಣನವರೇ ನನ್ನನ್ನ ಸೋಲಿಸೋದು ಪಕ್ಕಕ್ಕೆ ಇಡಿ. ಇದು ನಿಮ್ಮ ಅಂತಿಮಯಾತ್ರೆ ಇದು ನಿಮಗೆ ಕೊನೆ ಚುನಾವಣೆ. ನಾನು ನಿಮ್ಮ ರೀತಿಯಲ್ಲಿ ಹೇಳೋದಿಲ್ಲ.

ಈ ಸಲನೂ ನೀವು ಗೆಲ್ಲರಿ ನಾನು ಸೋಲಿ ಅಂತ ಹೇಳಲ್ಲ. ಯಾಕೆ ಅಂದ್ರೆ ನಾನು 5 ವರ್ಷ ನಿಮ್ಮ ಜೊತೆ ವಿಶ್ವಾಸದಿಂದ ಇದ್ದೆ. ನಿಮ್ಮ ಭಾಷೆ ನಂಗೂ ಬಳಸಕ್ಕೆ ಬರುತ್ತೆ ನಾನು ಹಳ್ಳಿಯವನೇ.

ನೀವು ಹೇಳ್ತಿರಲ್ಲ ವ್ಯಂಗ್ಯವಾಗಿ ಮಾತಾಡಿದ್ರೆ..! ಏಕವಚನದಲ್ಲಿ ಮಾತನಾಡಿದ್ರೂ ಕೂಡ ಜನರ ಸಿಂಪತಿ ಗಳಿಸೋಕೆ ಹಳ್ಳಿ ಭಾಷೆಯಲ್ಲಿ ಮಾತನಾಡ್ತಿರಲ್ಲ. ಆ ಹಳ್ಳಿ ಭಾಷೆ ನಿಮಗಿಂತ ನನಗೆ ಚೆನ್ನಾಗಿ ಬರುತ್ತೆ. ಆದರೆ ನಮ್ಮ ಮನೆಯಲ್ಲಿ ನನಗೆ ಸಂಸ್ಕಾರ ಕಲಿಸಿದ್ದಾರೆ.

ನಾನು ಆ ರೀತಿ ಮಾತಾಡಲ್ಲ ಅಂತ ಪರೋಕ್ಷವಾಗಿ ಸಿದ್ದರಾಮಯ್ಯಗೆ ಸಂಸ್ಕಾರ ಇಲ್ಲ ಎಂದು ಸಚಿವ ಸುಧಾಕರ್ ಕಿಡಿಕಾರಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments