ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ’-ಡಿಕೆಶಿ

Webdunia
ಬುಧವಾರ, 18 ಅಕ್ಟೋಬರ್ 2023 (15:24 IST)
ಪಕ್ಷದ ಹೈಕಮಾಂಡ್ ನಾಯಕರು ಹಾಗೂ ಸಚಿವರಿಗೆ ಹಣ ಕಲೆಕ್ಷನ್ ಟಾಸ್ಕ್ ನೀಡಿದ್ದಾರೆ’ ಎಂಬ ಎಚ್.ಡಿ. ಕುಮಾರಸ್ವಾಮಿ ಹಾಗೂ ಸಿ.ಟಿ. ರವಿ ಅವರ ಹೇಳಿಕೆಗಳಿಗೆ ಪ್ರತಿಕ್ರಿಯೆ ನೀಡಿದ  ಡಿಕೆ ಶಿವಕುಮಾರ್ ಯಾರಿಗೆ ಏನು ಉತ್ತರ ನೀಡಬೇಕೋ ನೀಡುತ್ತೇನೆ. ಅವರಿಗೆ ಐಟಿ ಇಲಾಖೆ ಪ್ರಕ್ರಿಯೆ ಗೊತ್ತಿಲ್ಲ. ಅವರು ಏಜೆಂಟರಂತೆ ಮಾತನಾಡುತ್ತಿದ್ದಾರೆ. ನಾನು ಜವಾಬ್ದಾರಿಯುತ ಸ್ಥಾನದಲ್ಲಿದ್ದು ಅವರಂತೆ ಮಾತನಾಡಲು ಆಗುವುದಿಲ್ಲ. ಅವರಿಗೆ ಉತ್ತರ ನೀಡಲು ಮುಹೂರ್ತ ಫಿಕ್ಸ್ ಮಾಡುತ್ತೇನೆ’ ಸ್ವಲ್ಪ ತಾಳ್ಮೆಯಿಂದ ಕಾಯಿರಿ ಎಂದು ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿಕ್ಕಮಗಳೂರು: ಶ್ರೀನಂದಾ ಶವಪರೀಕ್ಷೆಯಲ್ಲಿ ಸಿಕ್ಕಿದೆ ಬೆಚ್ಚಿಬೀಳಿಸುವ ಅಂಶ

ಗಂಟುಮೂಟೆ ಕಟ್ಟಿ, ನುಸುಳುಕೋರರು ನಿರ್ಗಮಿಸುವ ಸಮಯ ಬಂದಿದೆ: ಮೋದಿ ಗುಡುಗು

Arecanut Price: ಕಾಳು ಮೆಣಸು, ಕೊಬ್ಬರಿ ಬೆಲೆ ಏರಿಕೆ

ಗಂಡನ ಕೊಂದು ಅಯ್ಯೋ, ಅಮ್ಮಾ.. ಎಂದು ಎಂಥಾ ನಾಟಕ ಮಾಡಿದ್ಳು ಐನಾತಿ ಹೆಂಡ್ತಿ Video

ಬೆಂಗಳೂರು ಮಂದಿಗೆ ಗುಡ್‌ನ್ಯೂಸ್‌: ಮುಂಬೈಗೆ ವಂದೇ ಭಾರತ್ ಸ್ಲೀಪರ್ ರೈಲಿಗೆ ಹಸಿರುನಿಶಾನೆ

ಮುಂದಿನ ಸುದ್ದಿ
Show comments