Daily Horoscope

ಯಾರೇ ತಪ್ಪು ಮಾಡಿದರೂ ಶಿಕ್ಷೆ ಆಗಬೇಕು: ಅಶ್ವಥ್‌ ನಾರಾಯಣ್‌

Webdunia
ಸೋಮವಾರ, 2 ಮೇ 2022 (14:34 IST)
ಪಿಎಸ್‌ ಐ ನೇಮಕಾತಿ ಅಕ್ರಮದಲ್ಲಿ ಯಾವುದೇ ಅಭ್ಯರ್ಥಿಗೆ ನಾನು ಶಿಫಾರಸು ಮಾಡಿಲ್ಲ. ನೆರವು ನೀಡಿಲ್ಲ. ನಾನು ಯಾವುದೇ ತಪ್ಪು ಮಾಡಿಲ್ಲ.  ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು ಎಂದು ಐಟಿ ಬಿಟಿ ಸಚಿವ ಅಶ್ವಥ್‌ ನಾರಾಯಣ್‌ ಆಗ್ರಹಿಸಿದ್ದಾರೆ.
ಪಿಎಸ್‌ ಐ ನೇಮಕಾತಿಯಲ್ಲಿ ಸಚಿವರ ಪುತ್ರರೊಬ್ಬರು ಭಾಗಿಯಾಗಿದ್ದಾರೆ. ಅವರಿಗೆ ಯಾಕೆ ನೋಟಿಸ್‌ ನೀಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ ಮಾಡಿದ ಆರೋಪದ ಹಿನ್ನೆಲೆಯಲ್ಲಿ ಸೋಮವಾರ ತುರ್ತು ಪತ್ರಿಕಾಗೋಷ್ಠಿಯಲ್ಲಿ ಅವರು ಸ್ಪಷ್ಟನೆ ನೀಡಿದರು.
ನಾನು ಯಾವುದೇ ತಪ್ಪು ಮಾಡಿಲ್ಲ. ರಾಜಕೀಯದಲ್ಲಿ ಒಳ್ಳೆಯವುದೇ ಸವಾಲು. ಭ್ರಷ್ಟಾಚಾರ ಮಾಡಲು ನಾನು ರಾಜಕೀಯಕ್ಕೆ ಬಂದಿಲ್ಲ. ಭ್ರಷ್ಟಾಚಾರ ಮಾಡಿದವರಿಗೆ ಇದೇ ಬದುಕು. ಇದೇ ಜೀವನ. ಅದಕ್ಕಾಗಿ ಈ ಆರೋಪಗಳು ಮಾಡುತ್ತಿದ್ದರೆ. ಆದರೆ ಅದರಲ್ಲಿ ಸ್ಪಷ್ಟವಾಗಿ ಹೇಳಿಲ್ಲ ಎಂದು ಅವರು ಹೇಳಿದರು.
ಸಿಐಡಿ ತನಿಖೆ ನಡೆಸುತ್ತಿದೆ. ಪ್ರಾಮಾಣಿಕವಾಗಿ ತನಿಖೆ ನಡೆಸಿ ತಪ್ಪಿತಸ್ಥರನ್ನು ಪತ್ತೆ ಹಚ್ಚಲಿ. ತಪ್ಪು ಮಾಡಿದವರಿಗೆ ಶಿಕ್ಷೆ ಆಗಲೇಬೇಕು. ಉಪ್ಪು ತಿಂದವರು ನೀರು ಕುಡಿಯಲೇಬೇಕು. ಕಾಂಗ್ರೆಸ್‌ ನವರು ಸುಳ್ಳು ಆರೋಪ ಮಾಡಿದ್ದರ ಹಿಂದೆ ಷಡ್ಯಂತ್ರ ಇದೆ. ಡಿಕೆ ಶಿ ವಿರುದ್ದ ನಾಳೆಯಿಂದ ಎಲ್ಲಾ ಬಂಡವಾಳ ಹೊರಗೆ ಹಾಕ್ತೀನಿ ಎಂದು ಅಶ್ವಥ್‌ ನಾರಾಯಣ್‌ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments