Webdunia - Bharat's app for daily news and videos

Install App

ಶಿವಮೊಗ್ಗ ಅಷ್ಟೇ ಅಲ್ಲಾ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡ್ತೇನೆ-ಮಧುಭಂಗಾರಪ್ಪ

Webdunia
ಶನಿವಾರ, 27 ಮೇ 2023 (16:30 IST)
ಸಚಿವ ಸ್ಥಾನ‌ ಸಿಕ್ಕಿರೋದು ಖುಷಿ ತಂದಿದೆ.ಪಕ್ಷ ಗುರುತಿಸಿ ಜವಾಬ್ದಾರಿ ಕೋಟ್ಟಿದೆ.ಕೇವಲ‌ ಶಿವಮೊಗ್ಗ ಅಷ್ಟೇ ಅಲ್ಲಾ ರಾಜ್ಯದ ಅಭಿವೃದ್ಧಿಗಾಗಿ ಕೆಲಸ ಮಾಡ್ತೇನೆ.ವಿರೋಧ ಪಕ್ಷ ಗ್ಯಾರಂಟಿ ಗಳ ಅಪಹಾಸ್ಯ ಮಾಡ್ತಿದೆ.ಪ್ರಣಾಳಿಕೆ ‌ಸಮೀತಿಯಲ್ಲಿ ನಾನು ಇದ್ದೆ .ನಮಗೆ ಗೊತ್ತಿದೆ ಗ್ಯಾರಂಟಿ ಯೋಜನೆಯನ್ನ ಹೇಗೆ ಜಾರಿಮಾಡಬೇಕೆಂದು ಎಂದು ಮಧುಭಂಗಾರಪ್ಪ ಹೇಳಿದ್ದಾರೆ.
 
ಅಲ್ಲದೆ ವಿರೋದ ಪಕ್ಷಗಳ ವಾರಂಟಿಯೇ ಹೋಗಿದೆ.ಮುಂದಿನ ಲೋಕಸಭಾ ಚುನಾವಣೆಗೆ ಪಕ್ಷವನ್ನ  ಇನ್ನಷ್ಟು ಬಲ ಪಡಿಸ್ತೇವೆ.ಯಾವ ಖಾತೆ ಯನ್ನ ಕೊಟ್ಟರು ನಿಭಾಯಿಸುತ್ತೇನೆ. ಸಾಕಷ್ಟು ಜನರ ನಡುವೆ ನನಗೆ ಸಚಿವ ಸ್ಥಾನಸಿಕ್ಕಿದೆ.ಹಾಗಾಗಿ ಖಾತೆ ಬಗ್ಗೆ ಮಾತನಾಡೋದಿಲ್ಲ.ಯಾವ ಖಾತೆ ಕೊಟ್ಟರು ನಿಭಾಯಿಸಿತ್ತೇನೆ ಎಂದು ಮಧುಭಂಗಾರಪ್ಪ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

Karnataka Weather: ಬೆಂಗಳೂರಿಗೆ ಇನ್ನೆಷ್ಟು ದಿನ ಮಳೆ, ಯಾವ ಜಿಲ್ಲೆಗೆ ಏನು ಅಲರ್ಟ್ ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments