Webdunia - Bharat's app for daily news and videos

Install App

ಬಿಎಸ್‌ವೈ ಸಿಎಂ ಮಾಡಿದ್ರೆ 100 ಕೋಟಿ ವೆಚ್ಚದ ಬಿದಿರು ಸಂಸ್ಕರಣ ಘಟಕ: ಅಮಿತ್ ಶಾ

Webdunia
ಶುಕ್ರವಾರ, 30 ಮಾರ್ಚ್ 2018 (19:32 IST)
ಚಾಮರಾಜನಗರ: ಸಂವಿಧಾನ ಬಂದಾಗಿನಿಂದ ಪರಿವಾರ ತಳವಾರ ಸಮುದಾಯ ಎಸ್ಟಿ ವ್ಯಾಪ್ತಿಗೆ ಬಂದಿರಲಿಲ್ಲ. ಅದಕ್ಕಾಗಿ ಪ್ರಧಾನಿ ಮೋದಿಗೆ ಧನ್ಯವಾದಗಳನ್ನು ಅರ್ಪಿಸುತ್ತೇನೆ. ಯಡಿಯೂರಪ್ಪ ಅವರನ್ನು ರಾಜ್ಯದ ಸಿಎಂ ಮಾಡಿದ್ರೆ ನೂರು ಕೋಟಿ ರೂ ವೆಚ್ಚದಲ್ಲಿ ಬಿದಿರು ಸಂಸ್ಕರಣ ಘಟಕ ನಿರ್ಮಿಸಲಾಗುವುದು ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಸಾ ಮತ್ತೊಂದು ಭರವಸೆ ನೀಡಿದರು.
ಸಿದ್ದರಾಮಯ್ಯ ಸರ್ಕಾರ ರಾಜ್ಯದ ಹರಿಜನ, ಗಿರಿಜನ ಹಿಂದುಳಿದ ವರ್ಗಕ್ಕೆ ಅನ್ಯಾಯ ಮಾಡಿದೆ. ಅಹಿಂದ ನಾಯಕ ಎನ್ನುವ ಸಿದ್ದರಾಮಯ್ಯ ಮೋದಿ ತಂದ ಬಿಲ್ಲನ್ನು ಸೋನಿಯಾಗೆ ಹೇಳಿ ರಾಜ್ಯ ಸಭೆಯಲ್ಲಿ ತಡೆ ಹಿಡಿಸಿದ್ರು ಎಂದು ಆರೋಪಿಸಿದರು.
 
ನಮ್ಮ ಚಿತ್ರದುರ್ಗದ ಮದಕರಿ ನಾಯಕ ಹೈದರಾಲಿ ಜೊತೆ ಹೋರಾಡಿ ವೀರಮರಣ ಹೊಂದುತ್ತಾರೆ. ಆದ್ರೆ ಅವರ ಜಯಂತಿ ಆಚರಿಸುವ ಬದಲು, ಹೈದರಾಲಿ ಮಗ ಟಿಪ್ಪು ಸುಲ್ತಾನ್ ಜಯಂತಿ ಆಚರಣೆ ಮಾಡಿದೆ ಎಂದು ವಾಗ್ದಾಳಿ ನಡೆಸಿದರು.
 
ಸಿದ್ದರಾಮಯ್ಯ ಆಡಳಿತ ಕೊನೆಯಾಗ್ತಿದೆ. ಯಡಿಯೂರಪ್ಪ ಸರ್ಕಾರ ಬಂದಾಗ ಚಿತ್ರದುರ್ಗದ ಕಲ್ಲಿನ ಕೋಟೆಯಲ್ಲಿ ವೀರಮದಕರಿಯ ಭವ್ಯ ಸ್ಮಾರಕ ನಿರ್ಮಿಸಲಾಗುವುದು ಎಂದು ಭರವಸೆ ನೀಡಿದರು.
 
ಸಿದ್ದರಾಮಯ್ಯ ಅವರಿಗೆ ಇಲ್ಲಿಂದ ಸವಾಲು ಹಾಕ್ತಿದೀನಿ... ಎಸ್ಸಿ-ಎಸ್ಟಿ ಮಕ್ಕಳ ಸ್ಕಾಲರ್ ಶಿಪ್ ಗೆ ಇಟ್ಟಿರೋದು ಕೇವಲ 123 ಕೋಟಿ ಮಾತ್ರ. ಆದ್ರೆ ಅಲ್ಪಸಂಖ್ಯಾತ ಮಕ್ಕಳಿಗೆ 513 ಕೋಟಿ ಇಟ್ಟಿರುವುದು ಮೋಸವೋ ಅಲ್ಲವೋ? ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ವಾಗ್ದಾಳಿ ನಡೆಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments