Webdunia - Bharat's app for daily news and videos

Install App

ಶಾಸಕ ಭರತ್ ಶೆಟ್ಟಿ ಗಂಡಸಾಗಿದ್ದರೆ ಈ ಕೆಲಸ ಮಾಡಲಿ ಎಂದಾ ರಮಾನಾಥ

Sampriya
ಮಂಗಳವಾರ, 9 ಜುಲೈ 2024 (16:15 IST)
Photo Courtesy X
ಮಂಗಳೂರು: ಸಂಸತ್‌ನಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯ ಎರಡು ಕೆನ್ನೆಗೆ ಭಾರಿಸಿದರೆ ಎಲ್ಲವೂ ಸರಿಹೋಗುತ್ತದೆ ಎಂದು ಹೇಳಿದ್ದ ಶಾಸಕ ಭರತ್ ಶೆಟ್ಟಿ ಹೇಳಿಕೆಗೆ ಕೈ ನಾಯಕರು ಆಕ್ರೋಶ ಹೊರಹಾಕುತ್ತಿದ್ದಾರೆ.

ಲೋಕಸಭೆಯಲ್ಲಿ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ಹಿಂದೂ ವಿರೋಧಿ ಹೇಳಿಕೆ ನೀಡಿದ್ದರೆಂದು ಬಿಜೆಪಿ ಯುವಮೋರ್ಚಾ ಪ್ರತಿಭಟನೆ ನಡೆಸಿತು. ಈ ವೇಳೆ ಪ್ರತಿಭಟನಕಾರರನ್ನು ಉದ್ದೇಶಿಸಿ ಮಾತನಾಡಿದ ಭರತ್ ಶೆಟ್ಟಿ ಅವರು ರಾಹುಲ್ ಗಾಂಧಿ ಅವರಿಗೆ ಸಂಸತ್‌ನಲ್ಲಿ ಎರಡು ಕೆನ್ನೆಗೆ ಭಾರಿಸಬೇಕು. ಆಗ ಎಲ್ಲವೂ ಸರಿಹೋಗುತ್ತದೆ ಎಂದಿದ್ದರು.

ಭರತ್ ಶೆಟ್ಟಿ ಈ ಹೇಳಿಕೆ ಬಗ್ಗೆ ಕಾಂಗ್ರೆಸ್‌ನ ಹಿರಿಯ ನಾಯಕ ರಮಾನಾಥ್ ರೈ ಅವರು ಕಿಡಿಕಾರಿದ್ದಾರೆ.  ಬಿಜೆಪಿಯ ಶಾಸಕರು ರಾಹುಲ್ ಗಾಂಧಿ ಮಾತನಾಡಿರೋದನ್ನು ಅಪಾರ್ಥ ಮಾಡಿಕೊಂಡಿದ್ದಾರೆ. ಭರತ್ ಶೆಟ್ಟಿ ಶಾಸಕನಾಗಲು ನಾಲಾಯಕ್ ವ್ಯಕ್ತಿಯಾಗಿದ್ದು, ಅವನಿಗೆ ಯಾವುದೇ ಯೋಗ್ಯತೆಯಿಲ್ಲ. ಭರತ್ ಶೆಟ್ಟಿ ಗಂಡು ಮಗ ಆಗಿದ್ದರೆ  ಮೊದಲು ಸಾಮಾನ್ಯ ಕಾರ್ಯಕರ್ತನ ಮೇಲೆ ಕೈ ಮಾಡಿ ನೋಡಲಿ. ಆಮೇಲೆ ನಾವು ನೋಡಿಕೊಳ್ಳುತ್ತೇವೆ.

ಬೆಳ್ತಂಗಡಿಯ ಬಿಜೆಪಿ ಶಾಸಕನೊಬ್ಬ ಪೊಲೀಸ್ ಅಧಿಕಾರಿಗಳ ಮೇಲೆ ಕೈ ಮಾಡಲು ಹೋದರೆ, ಮತ್ತೊಬ್ಬವಿರೋಧ ಪಕ್ಷದ ನಾಯಕನಿಗೆ ಕೆನ್ನೆಗೆ ಭಾರಿಸಬೇಕೆಂಬ ಬೇಜಾವಾಬ್ದಾರಿ ಹೇಳಿಕೆ ನೀಡುತ್ತಾನೆ. ಇಂತವರ ಮೇಲೆ ಸುಮೋಟೋ ಕೇಸ್ ದಾಖಲು ಮಾಡಬೇಕು ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments