ಅನಾವಶ್ಯಕವಾಗಿ ಹೊರ ಬಂದರೆ ಕ್ರಮ ಕೈಗೊಳ್ಳಲಾಗುವುದು- ಸಿಎಂ ಎಚ್ಚರಿಕೆ

Webdunia
ಮಂಗಳವಾರ, 24 ಮಾರ್ಚ್ 2020 (10:08 IST)
ಬೆಂಗಳೂರು : ಕೊರೊನಾ ಭೀತಿ ಹಿನ್ನಲೆಯಲ್ಲಿ ಲಾಕ್ ಡೌನ್ ಗೆ ಎಲ್ಲರೂ ಸಹಕರಿಸಿ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಅವರು ಮನವಿ ಮಾಡಿದ್ದಾರೆ.


ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರುಕಟ್ಟೆಗೆ ಯಾರೂ ಬರಬೇಡಿ. ಆಡಂಬರದಿಂದ ಯುಗಾದಿ ಆಚರಿಸಬೇಡಿ. ಅಗತ್ಯ ವಸ್ತುಗಳ ಖರೀದಿಗೆ ಸಮಸ್ಯೆ ಇಲ್ಲ. ಕೊರೊನಾ ಗಂಭೀರತೆ ಅರ್ಥಮಾಡಿಕೊಳ್ಳಿ. ಮಾ.31ರವರೆಗೆ ಎಲ್ಲರೂ ಮನೆಯಲ್ಲೇ ಇರಿ ಎಂದು ಮನವಿ ಮಾಡಿದ್ದಾರೆ.

 

ಅಲ್ಲದೇ ಅನಾವಶ್ಯಕವಾಗಿ ಹೊರ ಬಂದರೆ ಕ್ರಮ ಕೈಗೊಳ್ಳಲಾಗುವುದು. ನಿಯಮ ಮೀರಿದರೆ ಪೊಲೀಸರಿಂದ ಕ್ರಮ ಕೈಗೊಳ್ಳುತ್ತಾರೆ. ಪೊಲೀಸರು ಕ್ರಮ ಕೈಗೊಂಡರೆ ನನ್ನನ್ನು ದೂಷಿಸಬೇಡಿ. ನಿಮಗೆ ಕೊನೆಯದಾಗಿ ನಾನು ಎಚ್ಚರಿಕೆ ನೀಡುತ್ತಿದ್ದೇನೆ ಎಂದು ಅವರು ಜನರಿಗೆ ವಾರ್ನ್ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments