Webdunia - Bharat's app for daily news and videos

Install App

ತಾಕತ್ತಿದ್ದರೆ ಆರ್‌ಎಸ್‌ಎಸ್‌, ಶ್ರೀರಾಮಸೇನೆ, ಬಜರಂಗದಳ ನಿಷೇಧಿಸಲಿ- ಮುತಾಲಿಕ್

Webdunia
ಶುಕ್ರವಾರ, 12 ಜನವರಿ 2018 (06:56 IST)

ತಾಕತ್ತಿದ್ದರೆ ರಾಜ್ಯ ಸರ್ಕಾರ ಆರ್ಎಸ್ಎಸ್‌, ಶ್ರೀರಾಮಸೇನೆ, ಬಜರಂಗದಳ ಸಂಘಟನೆಗಳನ್ನು ನಿಷೇಧ ಮಾಡಲಿ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ ಮುತಾಲಿಕ್ ಸವಾಲು ಹಾಕಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ದೇಶಭಕ್ತಿಯ ಬಜರಂಗದಳ, ಶ್ರೀರಾಮಸೇನೆ ಸಂಘಟನೆಗಳ ಬಗ್ಗೆ ಅಪಪ್ರಚಾರ ಮಾಡುವುದನ್ನು ನಿಲ್ಲಿಸಬೇಕು. ಪಿಎಫ್ ಜತೆ ನಮ್ಮ ಸಂಘಟನೆಗಳನ್ನು ಹೋಲಿಕೆ ಮಾಡುವುದೇಮೂರ್ಖತನ ಎಂದಿದ್ದಾರೆ.

ಕರ್ನಾಟಕದಲ್ಲಿ ನಡೆದಿರುವ ಸರಣಿ ಕೊಲೆಗಳ ಪೈಕಿ ಏಳು ಪ್ರಕರಣಗಳಲ್ಲಿ ಪಿಎಫ್ಐ ಸಂಘಟನೆ ಹೆಸರಿದ್ದು, ಪಿಎಫ್ಐ ಸಂಘಟನೆಯನ್ನು ನಿಷೇಧ ಮಾಡಬೇಕಾದ ಮುಖ್ಯಮಂತ್ರಿ ಬಿಜೆಪಿ, ಆರ್ಎಸ್ಎಸ್ಉಗ್ರಗಾಮಿಗಳು ಎಂದಿರುವುದು ಬಾಲಿಶತನದ ಹೇಳಿಕೆ ಎಂದು ತಿಳಿಸಿದ್ದಾರೆ.

ಮುಸ್ಲಿಂ ತುಷ್ಟೀಕರಣದಿಂದ ಕಾಂಗ್ರೆಸ್ ಹಿಂದೂಭಯೋತ್ಪಾದನೆ ಎಂಬುದನ್ನು ಹುಟ್ಟು ಹಾಕಿ, ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿದ ಅವರು, ಮುಸ್ಲಿಂ ಜನಾಂಗದವರ ಓಟಿಗಾಗಿ ಈ ರೀತಿ ಹೇಳುವುದು ನಿಲ್ಲಿಸಿ, ಹೇಳಿಕೆಯನ್ನು ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments