Webdunia - Bharat's app for daily news and videos

Install App

ಜಾತಿ ಗಣತಿ ಬಿಡುಗಡೆಯಾದ್ರೆ ಆಪತ್ತು ಖಂಡಿತ

Webdunia
ಭಾನುವಾರ, 26 ನವೆಂಬರ್ 2023 (15:42 IST)
ರಾಜ್ಯ ಕಾಂಗ್ರೆಸ್​​ನಲ್ಲಿ ಜಾತಿ ಜಟಾಪಟಿ ಜೋರಾಗಿದ್ದು, ಜಾತಿ ಗಣತಿ ಬಿಡುಗಡೆಯಾದ್ರೆ ಆಪತ್ತು ಖಂಡಿತ ಅಂತಾ ‘ಕೈ’ ಶಾಸಕ ಶಾಮನೂರು ಶಿವಶಂಕರಪ್ಪ ಎಚ್ಚರಿಕೆ ಸಂದೇಶವನ್ನ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ವರದಿ ಅಂಗೀಕರಿಸದಂತೆ ನಾವೂ ಮನವಿ ಸಲ್ಲಿಸುತ್ತೇವೆ. ಸಿಎಂ ಸಿದ್ದರಾಮಯ್ಯಗೆ ಮನವಿ ಮಾಡುತ್ತೇವೆ. ಪ್ರತ್ಯೇಕ ಧರ್ಮದ ರೀತಿಯಲ್ಲಿ ಕಾಂಗ್ರೆಸ್​ಗೆ ತೊಂದರೆಯಾಗುತ್ತದೆ. ವರದಿಗೆ ಬಿಜೆಪಿ, ಜೆಡಿಎಸ್​​​ ವಿರೋಧವಿದೆ. ಸಿಎಂ ಸಿದ್ದರಾಮಯ್ಯ ಜೊತೆ ನಾವೂ ಚರ್ಚಿಸಿದ್ದೇವೆ. ಒಕ್ಕಲಿಗರ ರೀತಿಯೇ ನಮ್ಮ ವಿರೋಧವಿದೆ ಎಂದು ಹೇಳಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇನ್ನೇನು ಬೆಂಗಳೂರಿನಲ್ಲಿ ಲ್ಯಾಂಡ್ ಆಗಬೇಕೆನ್ನುವಷ್ಟರಲ್ಲಿ ಇಂಡಿಗೋ ವಿಮಾನಕ್ಕೆ ಬಂತು ಬಾಂಬ್‌ ಬೆದರಿಕೆ

ವಿಮಾನದಲ್ಲಿ ಟೂರಿಸ್ಟ್‌ ಬಸ್‌ನಲ್ಲಿ ಊಟ ಸವಿದ ಹಾಗೇ ನಡೆದುಕೊಂಡ ಫ್ಯಾಮಿಲಿ, Video Viral

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಬಾಯಿಯಿಂದ ಚಿನ್ನ ಉಗುಳಿದ ವ್ಯಕ್ತಿ, ನಿಜಕ್ಕೂ ನಡೆದಿದ್ದು ಏನು ಗೊತ್ತಾ

ಆನ್‌ಲೈನ್‌ನಲ್ಲಿ ಮಾರಾಟವಾಗುತ್ತಿರುವ ತರಕಾರಿಗಳ ಬಗ್ಗೆ ಆಘಾತಕಾರಿ ಮಾಹಿತಿ ಹಂಚಿಕೊಂಡ ಯುಟಿ ಖಾದರ್

Video: ಮಹಾಪ್ರವಾಹಕ್ಕೆ ನಲುಗಿದ ನೇಪಾಳ: ನೋಡನೋಡುತ್ತಿದ್ದಂತೆ ಜಲಸಮಾದಿಯಾದ ಹಳ್ಳಿ, ಸಾವಿರಾರು ಮಂದಿ ಕಣ್ಮರೆ

ಮುಂದಿನ ಸುದ್ದಿ
Show comments