ಉಳ್ಳವರಲ್ಲಿ ಬಿಪಿಎಲ್ ಕಾರ್ಡ್‌ ಇದ್ದರೆ, ಕಿತ್ತು ಇಲ್ಲದವರಿಗೆ ನೀಡಬೇಕು: ನಟ ಚೇತನ್‌

Sampriya
ಸೋಮವಾರ, 18 ನವೆಂಬರ್ 2024 (19:28 IST)
Photo Courtesy X
ಬೀದರ್: ರಾಜ್ಯದಲ್ಲಿ  ಅರ್ಹತೆ ಇರುವವರಿಗೆ  ಬಿಪಿಎಲ್‌ ಕಾರ್ಡ್‌ ಸಿಗುತ್ತಿಲ್ಲ. ಅನರ್ಹರು ಬಿಪಿಎಲ್‌ ಕಾರ್ಡ್‌ ಹೊಂದಿದ್ದಾರೆ.  ಹೀಗಾಗಿ ಮೊದಲು ಬಿಪಿಎಲ್ ಕಾರ್ಡ್‌ಗಳನ್ನು ಸರ್ಕಾರ ಪರಿಷ್ಕರಣೆ ಮಾಡಬೇಕು ಎಂದು ನಟ ಚೇತನ್   ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಜಿಲ್ಲೆಯಲ್ಲಿ ಮಾತಾನಾಡಿದ ಅವರು, ಒಂದು ತಿಂಗಳ ಹಿಂದೆ ಸರ್ಕಾರ ಬಿಪಿಎಲ್ ಕಾರ್ಡ್‌ಗಳನ್ನು ಪರಿಷ್ಕರಣೆ ಮಾಡುತ್ತಾರೆ ಎಂದಿದ್ದರು. ಆದರೆ ಇನ್ನೂ ಮಾಡಿಲ್ಲ. ಪರಿಷ್ಕರಣೆ ಮಾಡಿದರೆ ರೇಷನ್ ಕಾರ್ಡ್ ವಿಚಾರದಲ್ಲಿ ಏನಾಗಿದೆ ಎಂದು ಗೊತ್ತಾಗುತ್ತದೆ. ಆದರೆ ನಮಗೆ ಸಮಸ್ಯೆಯಾಗುತ್ತಿರುವುದು ಸರ್ಕಾರದ ನಿರಾಸಕ್ತಿ, ಸಮಸ್ಯೆಗೆ ಪರಿಹಾರ ನೀಡಬೇಕು ಎಂಬ ಮನಸ್ಥಿತಿ ಸರ್ಕಾರದಲ್ಲಿ ಇಲ್ಲ ಎಂದು ಅಸಮಾಧಾನ ಹೊರಹಾಕಿದರು.

ಪ್ರಸ್ತುತ ರಾಜಕೀಯದಲ್ಲಿ ವೈಯಕ್ತಿಕ ಟೀಕೆಗಳೆ ಹೆಚ್ಚಾಗಿದೆ. ಹೀಗಾದರೆ ಉತ್ತಮ ಕೆಲಸಗಳು ಆಗಲ್ಲ.ಉಳ್ಳವರ ಬಳಿ ಬಿಪಿಎಲ್ ಕಾರ್ಡ್‌ಗಳು ಇದ್ದರೆ, ಅದನ್ನು ಕಿತ್ತುಕೊಂಡು ಬಂದು ಇಲ್ಲದವರಿಗೆ ಸರ್ಕಾರ ನೀಡಬೇಕು. ಪರಿಷ್ಕರಣೆ ಜೊತೆಗೆ ರೇಷನ್ ಕಾರ್ಡ್‌ಗಳ ಬಗ್ಗೆ ತನಿಖೆ ಮಾಡಬೇಕು ಎಂದು ಸರ್ಕಾರಕ್ಕೆ ಒತ್ತಾಯ ಮಾಡಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ್ ಮೊದಲ ದಿನವೇ ಭಾರತವನ್ನು ಪಾಕಿಸ್ತಾನ ಸೋಲಿಸಿತ್ತು: ಕಾಂಗ್ರೆಸ್ ನಾಯಕ ಪೃಥ್ವಿರಾಜ್ ವಿವಾದ

Karnataka Weather: ವಿಪರೀತ ಚಳಿ ನಡುವೆ ಇಂದು ಈ ಜಿಲ್ಲೆಗಳಲ್ಲಿ ತುಂತುರು ಮಳೆ ಸಂಭವ

25 ಪ್ರಕರಣಗಳಲ್ಲಿ ನ್ಯಾಯಾಲಯದ ವಾರೆಂಟ್ ತಪ್ಪಿಸಿ ಪರಾರಿಯಾಗಿದ್ದವ ಕೊನೆಗೂ ಅರೆಸ್ಟ್‌

MGNREGA ಮರುನಾಮಕರಣದ ನಿರ್ಧಾರದ ವಿರುದ್ಧ ಕಾಂಗ್ರೆಸ್ ಕಿಡಿ, ನಾಳೆಯಿಂದ ಪ್ರತಿಭಟನೆ

ದಿಡೀರನೆ ದೆಹಲಿ ಜನತೆ ಬಳಿ ಕ್ಷಮೆಯಾಚಿಸಿದ ಪರಿಸರ ಸಚಿವ ಮಂಜಿಂದರ್ ಸಿಂಗ್ ಸಿರ್ಸಾ

ಮುಂದಿನ ಸುದ್ದಿ
Show comments