Webdunia - Bharat's app for daily news and videos

Install App

ವಿಜಯೇಂದ್ರರನ್ನು ಬಲಾಯಿಸಿದರೆ ನಾಳೆಯೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ: ಕೆ.ಎಸ್‌. ಈಶ್ವರಪ್ಪ

Sampriya
ಮಂಗಳವಾರ, 2 ಏಪ್ರಿಲ್ 2024 (16:42 IST)
Photo Courtesy X
ಶಿವಮೊಗ್ಗ: ಕೇಂದ್ರ ಸಚಿವ ಅಮಿತ್ ಶಾ ಕರೆ ಮಾಡಿ ಪಕ್ಷೇತರರವಾಗಿ ಸ್ಪರ್ಧೆ ಮಾಡದಂತೆ ಕೇಳಿಕೊಂಡರು. ರಾಜ್ಯದ ಅಧ್ಯಕ್ಷರನ್ನು ಬದಲಾವಣೆ ಮಾಡಿದರೆ ನಾಳೆಯೇ ಕಣದಿಂದ ಹಿಂದೆ ಸರಿಯುವುದಾಗಿ ಹೇಳಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಮಿತ್ ಶಾ ನನಗೆ ಕರೆ ಮಾಡಿ ದೆಹಲಿಗೆ ಬುಧವಾರ ಬರುವಂತೆ ಸೂಚಿಸಿದ್ದಾರೆ. ಆದರೆ ಚುನಾವಣಾ ಕಣದಿಂದ ಹಿಂದಕ್ಕೆ ಸರಿಯುವಂತೆ ಸೂಚಿಸಬಾರದು ಎಂದು ಅವರಲ್ಲಿ ಕೇಳಿಕೊಂಡಿದ್ದೇನೆ ಎಂದರು.

ಇನ್ನೂ ನನ್ನ ಸ್ಪರ್ಧೇ ಬಗ್ಗೆ ಶಾ ಅವರು ಮಾತನಾಡಿ, ಚುನಾವಣೆಯಿಂದೆ ಹಿಂದೆ ಸರಿಯುವಂತೆ ಕೇಳಿಕೊಂಡರು.  ಅದಕ್ಕೆ ನಾನು ಕೂಡ ಸ್ಪಷ್ಟವಾಗಿ ಹೇಳಿದ್ದೇನೆ. ರಾಜ್ಯ ಬಿಜೆಪಿಯಲ್ಲಿ ಕಾಂಗ್ರೆಸ್​ ಸಂಸ್ಕೃತಿ ಬೆಳೆಯುತ್ತಿದೆ. ಕರ್ನಾಟಕದಲ್ಲಿ ಒಂದು ಕುಟುಂಬದ ಕೈಯಲ್ಲಿ ಪಕ್ಷವಿದೆ. ಅದನ್ನು ಮುಕ್ತಿಗೊಳಿಸಬೇಕು ಎಂದು ಹೇಳಿದ್ದೇನೆ.

ಇನ್ನೂ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಸಿದ್ದರಾಮಯ್ಯ ಯಾವತ್ತೂ ಬೊಗಲೆ ಬಿಟ್ಟುಕೊಂಡೆ ಬಂದಿದ್ದಾರೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಒಂದು ಸ್ಥಾನದಲ್ಲೂ ಗೆಲ್ಲಲ್ಲ ಎಂದಿದ್ದರು. ಆದರೆ ಅದು ಉಲ್ಟಾ ಆಯಿತು. ಕಾಂಗ್ರೆಸ್ ಒಂದು ಕೇತ್ರದಲ್ಲಿ ಮಾತ್ರ ಗೆಲುವು ಪಡೆದುಕೊಂಡಿತು. ಈ ಬಾರಿಯೂ 27 ಕ್ಷೇತ್ರಗಳಲ್ಲಿ ಬಿಜೆಪಿ ಹಾಗೂ ಒಂದು ಕ್ಷೇತ್ರದಲ್ಲಿ ಪಕ್ಷೇತರವಾಗಿ ನಿಲ್ಲುವ ನಾನು ಗೆಲ್ಲಬೇಕು ಎಂದರು.

ಈ ದೇಶದ ಜನ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾರನ್ನೂ ಪ್ರಧಾನಿ ಸ್ಥಾನದಲ್ಲಿ ನೋಡಲು ಇಚ್ಛಿಸುವುದಲ್ಲಿ ಎಂದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments