ಅಕ್ರಮ ಗೋ ಸಾಗಾಟ ವಾಹನ ವಶಕ್ಕೆ

Webdunia
ಮಂಗಳವಾರ, 13 ನವೆಂಬರ್ 2018 (19:24 IST)
ಅಕ್ರಮ ಗೋ ಸಾಗಾಟ ಮಾಡುತ್ತಿದ್ದ ವಾಹನ ವಶಕ್ಕೆ ಪಡೆದುಕೊಳ್ಳಲಾಗಿದೆ.

ಐದು ಜಾನುವಾರು ರಕ್ಷಣೆ ಮಾಡಲಾಗಿದೆ. ಗೋ ಸಾಗಾಟ ಮಾಡುತ್ತಿದ್ದ ಬೊಲೆರೋ ವಶಪಡಿಸಿಕೊಳ್ಳಲಾಗಿದೆ.
ಕುಂದಾಪುರದ ಕೆರಾಡಿಯಲ್ಲಿ ಘಟನೆ ನಡೆದಿದೆ. ಕೊಲ್ಲೂರು ಪೊಲೀಸ್ ಠಾಣೆ ವ್ಯಾಪ್ತಿಯ ಕೆರಾಡಿಯಲ್ಲಿ ಗೋವುಗಳ ಕಾಲು ಕಟ್ಟಿ ಹಿಂಸಾತ್ಮಕವಾಗಿ ಸಾಗಾಟ ಮಾಡಲಾಗುತಿತ್ತು.

ಖಚಿತ ಮಾಹಿತಿ ಮೇರೆಗೆ ಹಿಂದೂ ಕಾರ್ಯಕರ್ತರ ಕಾರ್ಯಾಚರಣೆ ನಡೆಯಿತು. ‌ ಮಂಜಾನೆ ವೇಳೆ ಗೋ ರಕ್ಷಣೆ ಕಾರ್ಯಾಚರಣೆ ನಡೆಯಿತು. ಬೊಲೆರೋ ಪಿಕಪ್ ವಾಹನದಲ್ಲಿದ್ದ ಗೋವುಗಳನ್ನು, ವಾಹನ ಬಿಟ್ಟು ಚಾಲಕ ಪರಾರಿಯಾದನು.
ವಾಹನ, ಜಾನುವಾರುಗಳು ಪೊಲೀಸರ ವಶಕ್ಕೆ ಒಳಪಟ್ಟವು. ಕೊಲ್ಲೂರು ಪೊಲೀಸರಿಂದ ತನಿಖೆ ಮುಂದುವರಿದಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಯೋಧರು ಹುತಾತ್ಮರಾಗಿಲ್ಲವೆಂದು ಹೇಳಿದ ರಾಜನಾಥ್ ಸಿಂಗ್‌ ರಾಜೀನಾಮೆ ನೀಡಬೇಕು

ರಾಮಮಂದಿರ ದೇಣಿಗೆ ಕಳವು: ಆರೋಪಿಗಳ ಪರ ವಕಾಲತ್ತು ವಹಿಸುವ ವಕೀಲರಿಗೆ ಬಿಗ್ ವಾರ್ನಿಂಗ್‌

ಖತರ್ನಾಕ್ ಸಿಯಾ ಗೋಯಲ್ ಮತ್ತೊಂದು ಕರ್ಮಕಾಂಡ ಬಯಲು: ಕೇತನ್ ಅಗರ್ವಾಲ್ ಗೆ ಎಂಥಾ ದೊಡ್ಡ ಮೋಸ

ನನ್ನದಲ್ಲದ ಆಡಿಯೋ ಬಗ್ಗೆ ನೋ ಕಾಮೆಂಟ್ಸ್‌, ವಿಜಯೇಂದ್ರ ಕೆಳಗಿಳಿಸುವ ಪ್ಲ್ಯಾನ್ ಆಡಿಯೋ ಬಗ್ಗೆ ಸದಾನಂದ ಗೌಡ

ಇಲ್ಲಿನ ಮತದಾರರಲ್ಲದವರಿಗೆ ಇನ್ಮುಂದೆ ಗೃಹಜ್ಯೋತಿ ಸೌಲಭ್ಯ ಕಟ್: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments