Webdunia - Bharat's app for daily news and videos

Install App

ಅಕ್ರಮ ಆಸ್ತಿ : CBI ನಿಂದ ಡಿಕೆಶಿಗೆ ಇನ್ನೂ ಒಂದು ವಾರ ರಿಲೀಫ್

Webdunia
ಶನಿವಾರ, 25 ಫೆಬ್ರವರಿ 2023 (10:42 IST)
ಬೆಂಗಳೂರು : ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ವಿರುದ್ಧ ಅಕ್ರಮ ಆಸ್ತಿ ಗಳಿಕೆ ಪ್ರಕರಣಕ್ಕೆ ಕೋರ್ಟ್ ತಡೆಯಾಜ್ಞೆ ನೀಡಿದ್ದು, ಇನ್ನೂ ಒಂದು ವಾರ ರಿಲೀಫ್ ಕೊಟ್ಟಿದೆ.
 
ಡಿಕೆಶಿ ವಿರುದ್ಧ ಸಿಬಿಐ ನಡೆಸುತ್ತಿದ್ದ ತನಿಖೆಗೆ ಈ ಹಿಂದೆ ಕೋರ್ಟ್ ತಡೆ ನೀಡಿತ್ತು. ಅಲ್ಲದೇ ಫೆಬ್ರವರಿ 24ಕ್ಕೆ ಸಿಬಿಐಗೆ ತನಿಖಾ ಪ್ರಗತಿ ವರದಿ ನೀಡುವಂತೆ ಸೂಚಿಸಿತ್ತು. ಈ ಸಂಬಂಧ ಶುಕ್ರವಾರ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಡಿಕೆಶಿಗೆ ಇನ್ನೂ ಒಂದು ವಾರ ಬಿಡುವು ನೀಡಿದೆ.

ಸಿಬಿಐ ಪರ ವಕೀಲರು ತನಿಖಾ ಪ್ರಗತಿ ವರದಿ ಸಲ್ಲಿಸಿದ ಬಳಿಕ ಮಾರ್ಚ್ 3ಕ್ಕೆ ವಿಚಾರಣೆ ಮುಂದೂಡಿತು. ಈ ವೇಳೆ ಮಧ್ಯಂತರ ತಡೆ ಆದೇಶದಲ್ಲಿ ಮಾರ್ಪಾಡು ಮಾಡುವಂತೆ ಸಿಬಿಐ ಮನವಿ ಮಾಡಿತು. ಅದಕ್ಕೆ ಅನುಮತಿ ಕೊಡದ ಹೈಕೋರ್ಟ್ ಮುಂದಿನ ವಿಚಾರಣೆ (ಮಾ.3) ತನಕ ಯಥಾಸ್ಥಿತಿಯಲ್ಲಿ ಮುಂದುವರಿಯುವಂತೆ ಸೂಚಿಸಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ನಾವು ಎಲ್ಲಿ ಪ್ರತಿ ತಿಂಗಳು ಹಣ ಕೊಡ್ತೀವಿ ಅಂತಾ ಹೇಳಿದ್ವಿ: ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments