ಅಕ್ರಮ ಮರಳು ಅಡ್ಡೆ ಮೇಲೆ ದಾಳಿ: ವಶಪಡಿಸಿಕೊಂಡ ಮರಳು ಎಷ್ಟು ಗೊತ್ತಾ?

Webdunia
ಬುಧವಾರ, 12 ಡಿಸೆಂಬರ್ 2018 (16:32 IST)
ಅಕ್ರಮವಾಗಿ ಸಂಗ್ರಹಿಸಿದ್ದ ಮರಳು ಅಡ್ಡೆಯ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.

ದೇವದುರ್ಗ ಪೊಲೀಸರು ದಾಳಿ ನಡೆಸಿದ್ದು, 3.25 ಲಕ್ಷ ಮೌಲ್ಯದ ಮರಳನ್ನು ಜಪ್ತಿ ಮಾಡಿದ್ದಾರೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಹೇರುಂಡಿ ಗ್ರಾಮದ ಹೊಲದಲ್ಲಿ 650 ಮೆಟ್ರಿಕ್ ಟನ್ ಮರಳನ್ನು ಅಕ್ರಮವಾಗಿ ಸಂಗ್ರಹಿಸಿ ಇಡಲಾಗಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ದೇವದುರ್ಗ ಪೊಲೀಸರು, ಭೋಜಪ್ಪ ಎನ್ನುವವರ ಜಮೀನಿನಲ್ಲಿದ್ದ ಸುಮಾರು 3.25 ಲಕ್ಷ ರೂಪಾಯಿ ಮೌಲ್ಯದ 650 ಮೆಟ್ರಿಕ್ ಟನ್​ ಮರಳು ಜಪ್ತಿ ಮಾಡಿದ್ದಾರೆ. 

ಈ ಮರಳನ್ನು ಕೃಷ್ಣ ನದಿಯಿಂದ ಅಕ್ರಮವಾಗಿ ಸಾಗಿಸಿ ತಂದು ಇಲ್ಲಿ ಸಂಗ್ರಹಿಸಿಡಲಾಗಿತ್ತು. ಈ ಬಗ್ಗೆ ದೇವದುರ್ಗ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೊದಲ ಬಾರಿ ರಾಜ್ಯದಲ್ಲಿ ಶೇ 86.48 ಫಲಿತಾಂಶ: ಮಧು ಬಂಗಾರಪ್ಪ ಹರ್ಷ

ಬಳ್ಳಾರಿ ಸೆಂಟ್ರಲ್ ಜೈಲ್ ಶಿಕ್ಷಾಬಂಧಿ ಪಿಯುಸಿಯಲ್ಲಿ ಫಸ್ಟ್ ಕ್ಲಾಸ್ ಪಾಸ್‌

ಬೆಂಗಳೂರಿನಲ್ಲಿರುವ ಜನರೇ ಹುಷಾರ್‌, ಮುಂದಿನ ಮೂರು ದಿನದ ಹವಾಮಾನ ಬದಲಾವಣೆಗೆ ರೆಡಿಯಾಗಿರಿ

ಇದೇ 11ರಂದು ಸಿಎಂ ಸಿದ್ದರಾಮಯ್ಯ ಬೆಂಗಳೂರಿನಲ್ಲಿ ಸಿಗಲ್ಲ, ಯಾಕೆ ಗೊತ್ತಾ

ಮಂಗಳೂರು, ಆಟೋ ಗ್ಯಾಸ್‌ಗೆ ಕೊರತೆ ಇಲ್ಲ, ವದಂತಿಗಳಿಗೆ ಕಿವಿಗೊಡಬೇಡಿ

ಮುಂದಿನ ಸುದ್ದಿ
Show comments