ಯಾವುದೇ ಕ್ಷಣ ಸಮ್ಮಿಶ್ರ ಸರಕಾರ ಪತನ: ಡಿವಿಎಸ್

Webdunia
ಭಾನುವಾರ, 8 ಜುಲೈ 2018 (15:30 IST)
ಯಾವುದೇ ಕ್ಷಣದಲ್ಲಿ ಸಮ್ಮಿಶ್ರ ಸರಕಾರ  ಪತನ ಆಗುವ ಸಾಧ್ಯತೆ ಇದೆ ಎಂದು ಕೇಂದ್ರ ಸಚಿವ ಡಿ. ವಿ. ಸದಾನಂದ ಗೌಡ ಹೇಳಿದ್ದಾರೆ. ಇವರು ಪ್ರತಿನಿತ್ಯ  ಕುರ್ಚಿಗಾಗಿ ಕಚ್ಚಾಟ  ನಡೆಸುತ್ತಿದ್ದು  ಆಡಳಿತ ಯಂತ್ರ  ಸಂಪೂರ್ಣ ಸ್ಥಗಿತಗೊಂಡಿದೆ ಎಂದು ಹೇಳಿದ್ದಾರೆ.

ಮಂಗಳೂರುನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಡಿ. ವಿ. ಸದಾನಂದ ಗೌಡ, ಸಮಿಶ್ರ ಸರಕಾರ ಯಾವಾಗ ಹೋಗುತ್ತದೆ ಎಂದು ಜನರು  ಕಾಯುತ್ತಿದ್ದಾರೆ. ಕಾಂಗ್ರೆಸ್ ಹಾಗೂ ಜೆಡಿಎಸ್ ಎರಡು ಪಕ್ಷಗಳು ತಮ್ಮ ತಮ್ಮ ಕುರ್ಚಿ  ಉಳಿಸುಕೊಳ್ಳಲು  ಹೋರಾಟ ಮಾಡುತ್ತಿವೆ. ಯಾವುದೇ ಅಭಿವೃದ್ಧಿ ಕಾರ್ಯ ನಡೆಯುತ್ತಿಲ್ಲ. ಅಧಿಕಾರಿಗಳ ಮೇಲೆ ಹಿಡಿತವಿಲ್ಲ. ಅಧಿಕಾರಿಗಳು ತಮಗೆ  ಇಸ್ಟ್ಟ  ಬಂದಂತೆ  ಆಡಳಿತ ನಡೆಸುತ್ತಿದ್ದಾರೆ. ಈ ಸರಕಾರ ಹೆಚ್ಚು ಬಾಳುವುದಿಲ್ಲ ಎಂದು ಹೇಳಿದರು .

ರಾಜ್ಯದಲ್ಲಿ ಇಷ್ಟು  ಮಳೆಯಾಗುತ್ತಿದ್ದರು  ಕೂಡ ಇನ್ನು ಕೂಡ ಸರಕಾರ ಸಭೆ ನಡೆಸಿಲ್ಲ. ಯಾವುದೇ ಪರಿಹಾರ ನೀಡಿಲ್ಲ. ಜನರು ನೀರಿನಲ್ಲಿ ಮುಳುಗುತಿದ್ದಾರೆ. ಆದ್ರೂ ಇವರಿಗೆ ಕ್ಯಾರೇ ಇಲ್ಲ. ಇವರಿಗೆ ಇವರು ನಾಳೆ ಮುಳುಗಿ ಹೋಗುತ್ತಾರೆ ಎಂದು ಗೊತ್ತಿದೆ. ಅದಕ್ಕೆ ಇವರು ಏನೂ ಅಭಿವೃದ್ಧಿ  ಮಾಡುವುದಿಲ್ಲ ಎಂದು ಹೇಳಿದರು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ, ಧೃತಿಗೆಡಬೇಡಿ: ಪ್ರದೀಪ್ ಈಶ್ವರ್‌ಗೆ ಸಿದ್ಧರಾಮಯ್ಯ ಧೈರ್ಯ

ರೆಸ್ಟೋರೆಂಟ್‌ನ ಚಿಮಿಣಿಯಲ್ಲಿ ಸಂಗ್ರಹವಾದ ಎಣ್ಣೆಯಿಂದ ಬೆಂಕಿ, ದೆಹಲಿಯಲ್ಲಿ ತಪ್ಪಿದ ದೊಡ್ಡ ಅವಘಡ, Video

ವರದಕ್ಷಿಣೆ ಕಿರುಕುಳಕ್ಕೆ ಮಹಿಳೆ ಆತ್ಮಹತ್ಯೆ, ಪತಿ, ಅತ್ತೆ, ಮಾವನ ವಿರುದ್ಧದ ಮಹತ್ವದ ತೀರ್ಪು

ಕೇತನ್ ಅಗರ್ವಾಲ್ ಹತ್ಯೆ ಬಳಿಕ ಪುಣೆ ಕೋಟೆಗೆ ಪ್ರವಾಸಿಗರ ದಂಡು, ಸಿಕ್ತು ಹೊಸ ನಾಮಕರಣ

ಫುಲ್ ಟ್ಯಾಂಕ್ ಪೆಟ್ರೋಲ್ ಹಾಕಿಸಿಕೊಂಡು ಕಾರು ಚಾಲಕ ಈ ರೀತಿ ನಡೆಸುಕೊಳ್ಳುವುದಾ, Video

ಮುಂದಿನ ಸುದ್ದಿ
Show comments