ಹೊತ್ತಿ ಉರಿದ ಈಚಲ ಮರಗಳು

Webdunia
ಸೋಮವಾರ, 2 ಜನವರಿ 2023 (17:08 IST)
ಶಿವಮೊಗ್ಗದಲ್ಲಿ ಹೊಸ ವರ್ಷದ ಹೊಸ್ತಿಲಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈಚಲ ಮರಗಳು ಇದ್ದಕ್ಕಿದ್ದಂತೆ ಹೊತ್ತಿ ಉರಿದಿವೆ. ಹೊಸ ವರ್ಷಾಚರಣೆ ನಡೆಯುತ್ತಿದ್ದ ಕ್ಲಬ್ ಬಳಿಯೇ ಅವಘಡ ಸಂಭವಿಸಿದ್ದು, ಎರಡು ಮರಕ್ಕೆ ಕಿಡಿಗೇಡಿಗಳು ಬೆಂಕಿ ಹಾಕಿರುವ ಶಂಕೆ ವ್ಯಕ್ತವಾಗುತ್ತಿದೆ. ಸಮೀಪದಲ್ಲೇ ಎರಡು ಕಾರುಗಳಿದ್ದು, ಇವು ವರ್ಷಾಚರಣೆಗೆ ಬಂದಿದ್ದವರ ಕಾರುಗಳಾಗಿದೆ. ಇವರುಗಳೇ ಮರಕ್ಕೆ ಬೆಂಕಿ ಇಟ್ಟಿರುವ ಸಾಧ್ಯತೆ ಇದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

6ವರ್ಷದ ವೆನ್ನೆಲಾಳ ಕೊಲೆ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ತಂದೆ ನಿಧನದ ಬಳಿಕ ತಾಯಿ ತಂಗಿಯ ಖುಷಿಗಾಗಿಯೇ ಹೋರಾಡುತ್ತಿದ್ದ ಯುವಕ ಹಿಂಗ್ಯಾಕೆ ಮಾಡಿದ, ಮನಕಲುಕುವ Video

ಕೊಲ್ಲೂರು ಮೂಕಾಂಬಿಕೆಯ ನೋಡಲು ಬಂದರೆ ತಮಿಳುನಾಡು ಸಿಎಂ ವಿಜಯ್ ನೋಡಲೆಂದೇ ಹರಿದುಬಂದ ಜನಸಾಗರ Video

ಫ್ರೀ ಫ್ರೀ ಎನ್ನುತ್ತಿದ್ದ ಕಾಂಗ್ರೆಸ್ ಗ್ಯಾರಂಟಿ ನಿಲ್ಲಿಸಲು ಹುನ್ನಾರ ನಡೆಸಿದೆ: ಬಿ ಶ್ರೀರಾಮುಲು

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ಥಳುಕು: ಅವರು ಕ್ರಿಮಿನಲ್ ಅಲ್ಲ ಗೃಹಸಚಿವ

ಮುಂದಿನ ಸುದ್ದಿ
Show comments