Webdunia - Bharat's app for daily news and videos

Install App

ಆರೋಗ್ಯ ಇಲಾಖೆಯಲ್ಲಿ ಮಹತ್ವದ ಸಭೆ

Webdunia
ಮಂಗಳವಾರ, 30 ಮೇ 2023 (15:14 IST)
ಇಂದು ಆರೋಗ್ಯ ಇಲಾಖೆಯಲ್ಲಿ ಮಹತ್ವದ ಸಭೆ ನಡೆಯಲಿದೆ.ಆರೋಗ್ಯಾಧಿಕಾರಿಗಳ ಜತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಭೆ ನಡೆಸಲಿದ್ದಾರೆ.ಕೋವಿಡ್ ಕಾಲದ ಹಗರಣಗಳ ತನಿಖೆಗೊಳಪಡಿಸುವ ಬಗ್ಗೆ ಕೂಡ ಸಭೆಯಲ್ಲಿ ಚರ್ಚೆಯಾಗಲಿದೆ.ಈ ಹಿಂದೆ ಆಗಿರುವ ತೀರ್ಮಾನಗಳು,ಅದರಿಂದ ಸರ್ಕಾರದ ಬೊಕ್ಕಸಕ್ಕೆ ಆಗಿರುವ ನಷ್ಟದ ಬಗ್ಗೆ ಚರ್ಚೆಯಾಗಲಿದೆ.ಕೋವಿಡ್ ನಿಂದ ಮೃತ ಕುಟುಂಬಕ್ಕೆ ಪರಿಹಾರ ನೀಡುವ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತದೆ.ಮಾಹಿತಿ ತೆಗೆದುಕೊಂಡು ನಂತರ ಪರಿಹಾರದ ತೀರ್ಮಾನ ತೆಗೆದುಕೊಳ್ಳಲಿದ್ದಾರೆ.ಸಚಿವರ ಸಮ್ಮುಖದಲ್ಲಿ ನಡೆಯೋ ಸಭೆಯಲ್ಲಿ ಆರೋಗ್ಯ ಇಲಾಖೆ ಆಯುಕ್ತ ರಣದೀಪ್ ಸೇರಿದಂತೆ ಇಲಾಖೆಯ ಅಧಿಕಾರಿಗಳು ಭಾಗಿಯಾಗಿದ್ದಾರೆ.
 
ಸಭೆ ಆರಂಭಕ್ಕೂ ಮುನ್ನ ಅಧಿಕಾರಿಗಳಿಗೆ ಡಿಕೆ ಶಿವಕುಮಾರ್ ಸೂಚನೆ ನೀಡಿದ್ದಾರೆ.ಯಾವುದೇ ವಿಡಿಯೋ ಮಾಡೋದು, ಅದನ್ನ ವೈರಲ್ ಮಾಡೋದು, ಮಾಧ್ಯಮಗಳಿಗೆ ಕೊಡೋದುಇದನ್ನೆಲ್ಲಾ ಮಾಡಬೇಡಿ, ನನಗೆ ಎಲ್ಲಾ ಮಿಷನ್ ಫಂಕ್ಷನ್ ಗೊತ್ತಿದೆ.ಯಾರೇ ಆಗಿರಲಿ, ನನ್ನ ಟೀಂ ಆಗಿರಲಿ ಅಥವಾ ಅಧಿಕಾರಿಗಳಾಗಿರಲಿ,ಯಾರೂ ಹೀಗೆ ಮಾಡಬೇಡಿ.ಹೇ ಯಾರಾದ್ರೂ ವಿಡಿಯೋ ಮಾಡ್ತಾರಾ ಅಂತ ನೋಡಿ ಎಂದು ಗನ್ ಮ್ಯಾನ್ ಗಳಿಗೆ ಡಿಕೆ ಶಿವಕುಮಾರ್ ಸೂಚನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments