Webdunia - Bharat's app for daily news and videos

Install App

ನಮ್ಮ ಅವಧಿಯಲ್ಲಿ ಯಾವುದೇ ಹಗರಣ ಇರಲಿಲ್ಲ: ಸಿದ್ದರಾಮಯ್ಯ

Webdunia
ಸೋಮವಾರ, 23 ಮೇ 2022 (17:14 IST)
ನಮ್ಮ ಅವಧಿಯಲ್ಲಿ ಯಾವುದೇ ಹಗರಣಗಳು ಇರಲಿಲ್ಲ. ಈಗ ರಾಜ್ಯದಲ್ಲಿ ಇರುವುದು ಲೂಟಿಕೋರರ ಸರಕಾರವಾಗಿದೆ ಎಂದು ಮಾಜಿ ಸಿಎಂ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೂಟಿಕೋರ ಬಿಜೆಪಿ ಸರಕಾರ ಕಿತ್ತೊಗೆದು ಕಾಂಗ್ರೆಸ್‌ ಸರಕಾರ ಮತ್ತೆ ಅಧಿಕಾರ ಬರಬೇಕಿದೆ ಎಂದು ಹೇಳಿದರು.
ನಾನು ಮುಖ್ಯಮಂತ್ರಿ ಆಗಿದ್ದಾಗ ರಾಜಕಾಲುವೆ ಸಮಸ್ಯೆ ಸರಿಪಡಿಸಲು ೧೨೦೦ ಕೋಟಿ ರೂ. ನೀಡಿದ್ದೆ. ನನ್ನ ಅವಧಿಯಲ್ಲಿ ಶೇ.೨೫ರಷ್ಟು ರಾಜಕಾಲುವೆ ತೆರವುಗೊಳಿಸಲಾಗಿತ್ತು ಎಂದು ಅವರು ವಿವರಿಸಿದರು.
ಬೊಮ್ಮಾಯಿ ಅವರು ರಾಜಕಾಲುವೆ ಸಮಸ್ಯೆ ಬಗೆಹರಿಸಲು ೧೫೦೦ ಕೋಟಿ ರೂ. ಕೊಡುತ್ತೇನೆ ಎಂದಿದ್ದಾರೆ. ಇದುವರೆಗೂ ಒಂದು ರೂಪಾಯಿ ಬಿಡುಗಡೆ ಮಾಡಿದ್ದಾರಾ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments