Webdunia - Bharat's app for daily news and videos

Install App

ಕಳೆದ ಬಿಜೆಪಿಯಲ್ಲಿ ಬಹಳ ವಿಭಿನ್ನವಾಗಿ ಸ್ಕ್ಯಾಮ್ ಮಾಡಿದ್ದಾರೆ- ಸಚಿವ ಪ್ರಿಯಾಂಕ ಖರ್ಗೆ

Webdunia
ಬುಧವಾರ, 28 ಜೂನ್ 2023 (16:03 IST)
ಎಸ್.ಐ ಟಿ ತಂಡ ರಚನೆ ಮಾಡುವ ವಿಚಾರವಾಗಿ ಈ ನಿರ್ಧಾರ ತೆಗೆದುಕೊಳ್ಳುವ ಇಂದಿನ ಕ್ಯಾಬಿನೆಟ್ ಅವಶ್ಯಕತೆ ಇಲ್ಲ.ಹೋದ ಕ್ಯಾಬಿನೆಟ್ ನಲ್ಲೇ ಚರ್ಚೆ ಅಗಿದೆ,ಯಾವ ತಂಡ ರಚನೆ ಮಾಡಬೇಕು ಅಂತ ಈಗಾಗಲೇ ಸೂಚನೆ ನೀಡಲಾಗಿದೆ.ಸಿಎಂ ಹಾಗೂ ಡಿಸಿಎಂ ಸೇರಿದಂತೆ ಇದಕ್ಕೆ ಸಂಬಂಧಿಸಿದ ಸಚಿವರು  ಚರ್ಚೆ ಮಾಡಿದ್ದಾರೆ ಎಂದು ಪ್ರೀಯಾಂಕ ಖರ್ಗೆ ಹೇಳಿದ್ದಾರೆ
 
ಕಳೆದ ಬಿಜೆಪಿಯಲ್ಲಿ ಬಹಳ ವಿಭಿನ್ನವಾಗಿ ಸ್ಕ್ಯಾಮ್ ಮಾಡಿದ್ದಾರೆ.ತಂತ್ರಜ್ಞಾನ ಸ್ಕ್ಯಾಮ್ ಆಗಿದೆ, ಎಕನಾಮಿಕ್ ನಲ್ಲೂ ಹಗರಣ ಆಗಿದೆ.ಬಿಟ್ ಕಾಯಿನ್ ಹಗರಣದಲ್ಲಿ ನಮಗೆ ಸೈಬರ್ ಎಸ್ಕಪರ್ಟ್ ಬೇಕಾಗುತ್ತದೆ.ತಂತ್ರಜ್ಞಾನ ತಿಳಿಸ ಅಧಿಕಾರಿಗಳ  ಅವಶ್ಯಕತೆ ಇದೆ.ಎಕಾನಾಮಿ ಅಫೆನ್ಸ್ ನಡೆದಿದೆ.ಗಂಗಾ ಕಲ್ಯಾಣ ಹಗರಣದಲ್ಲಿ ಇನ್ ಟ್ಯಾಕ್ಸ್ ರಿಟರ್ನ್ ಮರ್ಜ್ ಮಾಡಿದ್ದಾರೆ.ಕೆಲವುದಕ್ಕೆ ಎಸ್.ಐಟಿ ಇರಬಹುದು ಕೆಲವೊಂದು ಎಕ್ಸಪರ್ಟ್ ಇರಬಹುದು ಅದಕ್ಕೆ ಬೇಕಾಗುತ್ತದೆ.ಎಸಿಎಸ್ ಲೇವನ್ ನಲ್ಲಿ ತನಿಖಾ ತಂಡದ ಅವಶ್ಯಕತೆ ಇದೆ ಎಂದು ಸಚಿವ ಪ್ರೀಯಾಂಕ ಖರ್ಗೆ ಹೇಳಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments