Webdunia - Bharat's app for daily news and videos

Install App

ಬಿಜೆಪಿ- ಜೆಡಿಎಸ್ ಮೈತ್ರಿ ಚರ್ಚೆ ನಡುವೆ ಜೆಡಿಎಸ್ ಪ್ರಾಬಲ್ಯ ಕ್ಷೇತ್ರಗಳ ಬಗ್ಗೆ ಚಿತ್ತ ಹರಿಸಿದ ಬಿಜೆಪಿ

Webdunia
ಶನಿವಾರ, 29 ಜುಲೈ 2023 (14:39 IST)
ಮಂಡ್ಯ, ಹಾಸನ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರಗಳ ಬಗ್ಗೆ ಚರ್ಚೆ ನಡೆಸಲಾಗಿದೆ.ರಾಜ್ಯದ ಲೋಕಸಭಾ ಚುನಾವಣೆ ಉಸ್ತುವಾರಿ ಹೊತ್ತಿರುವ ವಿನೋದ್ ತಾವ್ಡೆ ಯಿಂದ ಮಹತ್ವದ ಸಭೆಯನ್ನ ಬಿಜೆಪಿ ಕಚೇರಿಯಲ್ಲಿ ನಡೆಸಲಾಗಿದೆ.ಮಾಜಿ ಸಚಿವ ಅಶ್ವಥ್ ನಾರಾಯಣ್ ಸೇರಿ ಮೂರು ಕ್ಷೇತ್ರಗಳ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ.ಈ ಮೂರು ಲೋಕಸಭಾ ಕ್ಷೇತ್ರಗಳಲ್ಲಿನ ಪಕ್ಷದ ಪರಿಸ್ಥಿತಿ ಬಗ್ಗೆ ಮಹತ್ವದ ಚರ್ಚೆ ನಡೆಸಲಾಗಿದೆ.
 
ಕಳೆದ ಚುನಾವಣೆಯಲ್ಲಿ ಈ ಲೋಕಸಭೆ ಕ್ಷೇತ್ರಗಳಿಂದ ಪಕ್ಷಕ್ಕೆ ಬಂದಿರುವ ಮತಗಳ ಮೇಲೆ ತಂತ್ರಗಾರಿಕೆ ನಡೆಸಲಾಗಿದೆ.ಚುನಾವಣೆ ಸಿದ್ದತೆ ಮಾಡಿಕೊಳ್ಳುವ ಬಗ್ಗೆ ಸಮಾಲೋಚನೆ ನಡೆಸ್ತಿದ್ದು,ಮೈತ್ರಿ ಆದರೆ ಈ ಕ್ಷೇತ್ರಗಳನ್ನ ಬಿಟ್ಟುಕೊಡುವಂತೆ ಜೆಡಿಎಸ್ ಕೇಳ್ತಿದೆ.ಹೀಗಾಗಿ ಅದಕ್ಕೂ ಮುನ್ನ ಈ ಕ್ಷೇತ್ರಗಳ ವಸ್ತುಸ್ಥಿತಿ ತಿಳಿಯಲು ಬಿಜೆಪಿ ಮುಂದಾಗಿದೆ.ಮಹತ್ವ ಪಡೆದಿರುವ ಇಂದಿನ ವಿನೋದ್ ತಾವ್ಡೆ ನೇತೃತ್ವದ ಮೂರು ಲೋಕಸಭಾ ಕ್ಷೇತ್ರಗಳ ಸಿದ್ದತಾ ಸಭೆ ನಡೆಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments