Webdunia - Bharat's app for daily news and videos

Install App

ಇನ್ನೆರೆಡು ತಿಂಗಳಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವುದಿಲ್ಲ

Sampriya
ಬುಧವಾರ, 4 ಸೆಪ್ಟಂಬರ್ 2024 (19:48 IST)
Photo Courtesy X
ಹಾವೇರಿ : ಇನ್ನೆರಡು ತಿಂಗಳಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿ ಇರುವುದಿಲ್ಲ ಎಂದು ಸಂಸದ ಬಸವರಾಜ ಬೊಮ್ಮಾಯಿ ಭವಿಷ್ಯ ನುಡಿದಿದ್ದಾರೆ.

ಬುಧವಾರ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಹೋತನಹಳ್ಳಿ ಗ್ರಾಮದಲ್ಲಿ ಬಿಜೆಪಿ ವತಿಯಿಂದ ಏರ್ಪಡಿಸಿದ್ದ ಸದಸ್ಯತಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯದಲ್ಲಿ ರಾಜಕೀಯ ಪರಿವರ್ತನೆ ಕಾಲ ನಡೆಯಲಿದೆ. ರಾಜ್ಯದಲ್ಲಿ ರಾಜಕೀಯ ಪರಿಸ್ಥಿತಿ ಹಾಗಿದೆ. ಎಲ್ಲ ಹಂತದಲ್ಲೂ ಬದಲಾವಣೆ ಆಗುತ್ತದೆ. ರಾಜ್ಯದ ಚುಕ್ಕಾಣಿ ಬದಲಾವಣೆಯಾದರೂ ಆಶ್ಚರ್ಯ ಪಡಬೇಕಾಗಿಲ್ಲ ಎಂದರು.

ನಮ್ಮವರೇ ನಮಗೆ ಶತ್ರುಗಳು ಎಂದು ಸಿಎಂ ಸಿದ್ದರಾಮಯ್ಯ ಹೇಳಿಕೆ ಕೊಟ್ಟಿದ್ದಾರೆ. ನಾವು ಹಿಂದೆಯೇ ಅವರಿಗೆ ಹೇಳಿದ್ದೇವು. ಅವರಿಗೆ ತಡವಾಗಿ ಅನುಭವಕ್ಕೆ ಬಂದಿದೆ ಎಂದು ಬಸವರಾಜ ಬೊಮ್ಮಾಯಿ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments