Webdunia - Bharat's app for daily news and videos

Install App

ಸಿ ಎಂ ಬೊಮ್ಮಾಯಿ ಅವರಿಂದ ಇಂದು ಸುರಂಜನ್ ದಾಸ್ ಜಂಕ್ಷನ್ ಬಳಿಯ ಕೆಳಸೇತುವೆಲೋಕಾರ್ಪಣೆ

Webdunia
ಗುರುವಾರ, 9 ಫೆಬ್ರವರಿ 2023 (18:41 IST)
ನಗರೋತ್ಥಾನ ಅನುದಾನದ ಅಡಿಯಲ್ಲಿ ನಿರ್ಮಾಣ ಮಾಡಿರುವ ಸುರಂಜನ್ ದಾಸ್ ಜಂಕ್ಷನ್ ಬಳಿಯ ಕಳಸೇತುವೆಯನ್ನ ಮುಖ್ಯಮಂತ್ರಿಗಳಾದ ಬಸವರಾಜ ಎಸ್. ಬೊಮ್ಮಾಯಿ ಲೋಕಾರ್ಪಣೆ ಮಾಡಿದರು‌. 
 
ಬೆಂಗಳೂರು ನಗರದ ಪ್ರಮುಖ ಕಾಲಿಡಾರ್‌ ಜಂಕ್ಷನ್‌ ಗಳಲ್ಲಿ ಟ್ರಾಪಿಕ್ ಜಾಮ್ ಆಗುವುದನ್ನು ತಪ್ಪಿಸಲು ಕೇಳಸೇತುವೆ ಸಹಾಯಕಾರಿಯಾಗಿದ್ದು,ಹಳೇ ವಿಮಾನ ನಿಲ್ದಾಣ ರಸ್ತೆಯ ಸುರಂಜನ್ ದಾಸ್ ಜಂಕ್ಷನ್‌ ಬೆಂಗಳೂರಿನ ಕೇಂದ್ರಭಾಗ ,(ITPL)ಮಾರತ್ತಹಳ್ಳಿ, ವೈಟ್ ಫೀಲ್ಡ್, ವರ್ತೂರು ಮತ್ತು ಹೊರವರ್ತುಲ ಮುಂದುವರೆದ ಪ್ರದೇಶಗಳಿಗೆ ಸಂಪರ್ಕಿಸುವ ಜಂಕ್ಷನ್  ಆಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments