Webdunia - Bharat's app for daily news and videos

Install App

ವಿಷ್ಣುವರ್ಧನ್ ಸ್ಮಾರಕ ಉದ್ಘಾಟನೆ : ಬಸವರಾಜ ಬೊಮ್ಮಾಯಿ

Webdunia
ಸೋಮವಾರ, 28 ನವೆಂಬರ್ 2022 (09:43 IST)
ಬೆಂಗಳೂರು : ಮೈಸೂರಿನಲ್ಲಿ ನಿರ್ಮಾಣವಾಗುತ್ತಿರುವ ವಿಷ್ಣುವರ್ಧನ್ ಸ್ಮಾರಕವನ್ನು ಡಿಸೆಂಬರ್ ಒಳಗೆ ಉದ್ಘಾಟಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಈ ಹಿಂದೆ ವಿಷ್ಣುವರ್ಧನ್ ಅವರಿದ್ದ ಜಯನಗರದ ಮನೆಯ ಸ್ಥಳದಲ್ಲಿಯೇ ನೂತನವಾಗಿ ನಿರ್ಮಾಣವಾಗಿರುವ ಮನೆಯ ಗೃಹ ಪ್ರವೇಶ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಭಾರತಿಯವರು ಖುದ್ದಾಗಿ ಬಂದು ಗೃಹಪ್ರವೇಶಕ್ಕೆ ಆಹ್ವಾನ ನೀಡಿದ್ದರು. ವಿಷ್ಣುವರ್ಧನ್ ಅವರಿದ್ದ ಮನೆಯನ್ನು ಇನ್ನಷ್ಟು ಚಂದ ಮಾಡಿದ್ದಾರೆ.

ನವೀಕರಣಗೊಂಡಿರುವ ವಿಷ್ಣುವರ್ಧನ್ ಅವರ ಮನೆಯ ಹಿಂದೆ ಭಾರತಿ ವಿಷ್ಣುವರ್ಧನ್ ಅವರ ಪ್ರಯತ್ನ ಹಾಗೂ ಶ್ರಮ ಎದ್ದು ಕಾಣುತ್ತಿದೆ. ವಿಷ್ಣುವರ್ಧನ್ ಅವರ ತ್ಯಾಗವನ್ನು ಅಳವಡಿಸಿದ್ದಾರೆ ಎನ್ನುವುದು ನನ್ನ ಭಾವನೆ. ಅವರಿಗೆ ಶುಭ ಕೋರಲು ಬಂದಿದ್ದೇನೆ ಎಂದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments