Webdunia - Bharat's app for daily news and videos

Install App

ಗಣಿನಾಡಲ್ಲಿ ಕಾರ್ಖಾನೆ ಸ್ಥಾಪನೆಗೆ ಹೆಚ್ಚಿದ ವಿರೋಧ

Webdunia
ಮಂಗಳವಾರ, 26 ಫೆಬ್ರವರಿ 2019 (16:46 IST)
ಗಡಿನಾಡಿನಲ್ಲಿ ಕಾರ್ಖಾನೆಗಳ ಸ್ಥಾಪನೆಗೆ ಸ್ಥಳೀಯರು ವ್ಯಾಪಕ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಪರಿಸರ ಮಾಲಿನ್ಯದಿಂದ  ತಡೆಯಲು  ಎಪಿಲಾನ್  ಕಾರ್ಬನ್ ಪ್ರೈವೇಟ್ ಲಿ. ನಿಂದ ತೋರಣಗಲ್ಲು  ಹತ್ತಿರ  ಕಲ್ಲಿದ್ದಲು ಡಾಂಬರ್ ಕಾರ್ಖಾನೆ ವಿಸ್ತರಣೆ ಹಾಗೂ ಇಂಗಾಲ ಕಪ್ಪ   ಎರಡು ಕಾರ್ಖಾನೆ ಸ್ಥಾಪನೆ  ವಿರೋಧಿಸಿ ಪ್ರತಿಭಟನೆ ನಡೆಸಲಾಗಿದೆ.

ಬಳ್ಳಾರಿಯಲ್ಲಿ ಧರಣಿ ಸತ್ಯಾಗ್ರಹ ಮಾಡಿದ ಸ್ಥಳೀಯರು, ಪರಿಸರ ಹಾನಿಕಾರಕ ಕೆಮಿಕಲ್ ಕಾರ್ಖಾನೆ ಸೇರಿದಂತೆ ಸರ್ಕಾರದ ನೀತಿ ನಿಯಮಗಳನ್ನು ಧಿಕ್ಕರಿಸಿ ಜೀವನವನ್ನು ನಾಶ ಮಾಡಲು ಕಾರ್ಖಾನೆಗಳು ಮುಂದಾಗಿವೆ.   ಹಲವಾರು ಕಾರ್ಖಾನೆಗಳನ್ನು ಅಭಿಪ್ರಾಯ ಪಡೆಯುವ ಪ್ರಭಾ ಸ್ಥಾಪನೆ ಮಾಡಿದನ್ನು ಡಿವೈಎಫ್ಐ ವಿರೋಧಿಸುತ್ತದೆ ಎಂದರು. ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಇಂತಹ ಕಾರ್ಖಾನೆ ಸ್ಥಾಪನೆಗೆ ಸಹಕರಿಸಿರುವುದಕ್ಕೆ ಧರಣಿ ನಿರತರು ಆಕ್ಷೇಪ ವ್ಯಕ್ತಪಡಿಸಿದರು.

Jsw ಟಿಎಲ್ಪಿಎಫ್ ವಾಟರ್ ಮೆಸೇಜ್ ಪಾಯಿಂಟ್ಸ್ ಕಲ್ಪ ಮರ್ ಮ್ಯಾನುಫ್ಯಾಕ್ಚರಿಂಗ್ ಪ್ಲಾಂಟ್ ನಲ್ಲಿ ಹಲವಾರು ವಿಷ ಕಾರಿ ವಿಕಿರಣ ಹಾಗೂ ಬೆಂಕಿ ಅಭಿ ಅಂಶಗಳು ಜೀವ ಸಂಕುಲ ನಾಶ ಮತ್ತು ಪರಿಸರ ಮಾಲಿನ್ಯಕ್ಕೆ ಹಾನಿಕಾರಕವಾಗಿವೆ. ಹೀಗಾಗಿ ಕಾರ್ಖಾನೆಗಳ ಸ್ಥಾಪನೆ ವಿಷಯವನ್ನು ಕೈಬಿಡಬೇಕೆಂದು ಒತ್ತಾಯಿಸಲಾಯಿತು.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments