ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಳ

Webdunia
ಮಂಗಳವಾರ, 14 ಜೂನ್ 2022 (20:27 IST)
ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಳ ವಿಚಾರವಾಗಿ ಸದ್ಯಕ್ಕೆ ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ.ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ ಎಸ್ ಸುಧಾಕರ್ ಹೇಳಿಕೆ ನೀಡಿದ್ದಾರೆ.
ಒಂದು ತರಗತಿಯಲ್ಲಿ 10 ರಿಂದ 12 ಮಕ್ಕಳಿಗೆ ಪಾಸಿಟಿವ್ ಆದರೆ ಆ ತರಗತಿಗೆ ಮಾತ್ರ ರಜೆ.ಆ ಪ್ರಮಾಣ ಹೆಚ್ಚಾದರೆ ಮಾತ್ರ ಒಂದು ವಾರ ಶಾಲೆಗೆ ರಜೆ.
ಕೊರೊನಾ ಪರೀಕ್ಷೆ ಹೆಚ್ಚಿಸುವ ಅಗತ್ಯತೆ ಕಾಣುತ್ತಿಲ್ಲ.ಮಕ್ಕಳಲ್ಲಿ ಇದರ ತೀವ್ರತೆ ತುಂಬಾ ಕಡಿಮೆಯಿದೆ.12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಕಡ್ಡಾಯವಾಗಿ ಹಾಕಿಸಿ.
ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ.ಮಾಸ್ಕ್ ಕಡ್ಡಾಯವಾಗಿ ಧರಿಸಿದರೆ ಒಳ್ಳೆಯದು.ಮತ್ತೆ ರಾಜ್ಯದಲ್ಲಿ ಲಸಿಕೆ ಅಭಿಯಾನ ಆರಂಭಿಸಲಾಗುವುದೆಂದು
ಮೈಸೂರಿನಲ್ಲಿ ಸಚಿವ ಡಾ ಸುಧಾಕರ್ ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮನೆಯಲ್ಲಿ ತಾಯಿ ಒಬ್ಬರೆ ಇದ್ದಾಗ ದಾವಣಗೆರೆ ಜಿಲ್ಲಾಧಿಕಾರಿ ಮನೆಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments