Webdunia - Bharat's app for daily news and videos

Install App

ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಳ

Webdunia
ಮಂಗಳವಾರ, 14 ಜೂನ್ 2022 (20:27 IST)
ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಳ ವಿಚಾರವಾಗಿ ಸದ್ಯಕ್ಕೆ ರಾಜ್ಯದಲ್ಲಿ ಆತಂಕ ಪಡುವ ಪರಿಸ್ಥಿತಿ ಇಲ್ಲ.ಮೈಸೂರಿನಲ್ಲಿ ಆರೋಗ್ಯ ಸಚಿವ ಡಾ ಎಸ್ ಸುಧಾಕರ್ ಹೇಳಿಕೆ ನೀಡಿದ್ದಾರೆ.
ಒಂದು ತರಗತಿಯಲ್ಲಿ 10 ರಿಂದ 12 ಮಕ್ಕಳಿಗೆ ಪಾಸಿಟಿವ್ ಆದರೆ ಆ ತರಗತಿಗೆ ಮಾತ್ರ ರಜೆ.ಆ ಪ್ರಮಾಣ ಹೆಚ್ಚಾದರೆ ಮಾತ್ರ ಒಂದು ವಾರ ಶಾಲೆಗೆ ರಜೆ.
ಕೊರೊನಾ ಪರೀಕ್ಷೆ ಹೆಚ್ಚಿಸುವ ಅಗತ್ಯತೆ ಕಾಣುತ್ತಿಲ್ಲ.ಮಕ್ಕಳಲ್ಲಿ ಇದರ ತೀವ್ರತೆ ತುಂಬಾ ಕಡಿಮೆಯಿದೆ.12 ವರ್ಷ ಮೇಲ್ಪಟ್ಟ ಮಕ್ಕಳಿಗೆ ಲಸಿಕೆ ಕಡ್ಡಾಯವಾಗಿ ಹಾಕಿಸಿ.
ಕೇಂದ್ರದಿಂದ ಯಾವುದೇ ಸೂಚನೆ ಬಂದಿಲ್ಲ.ಮಾಸ್ಕ್ ಕಡ್ಡಾಯವಾಗಿ ಧರಿಸಿದರೆ ಒಳ್ಳೆಯದು.ಮತ್ತೆ ರಾಜ್ಯದಲ್ಲಿ ಲಸಿಕೆ ಅಭಿಯಾನ ಆರಂಭಿಸಲಾಗುವುದೆಂದು
ಮೈಸೂರಿನಲ್ಲಿ ಸಚಿವ ಡಾ ಸುಧಾಕರ್ ಹೇಳಿಕೆ ನೀಡಿದ್ದಾರೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಳ್ಳಾರಿ ಪಾದಯಾತ್ರೆ ಬಗ್ಗೆ ಬಿಜೆಪಿಯಲ್ಲೇ ಭಿನ್ನಾಭಿಪ್ರಾಯ

ಇಸ್ಲಾಂ ಅತ್ಯಂತ ಶ್ರೇಷ್ಠ ಧರ್ಮ, ಆದರೆ ತಪ್ಪು ಹರಡಲಾಗುತ್ತಿದೆ, ನನಗೆ ಹಜ್ ಗೆ ಹೋಗಬೇಕೆಂದಿದೆ: ಬಸವರಾಜ ರಾಯರೆಡ್ಡಿ

ಆನ್‌ಲೈನ್‌ನಲ್ಲಿ ಮಗಳ ಮದುವೆ ನೋಡಿ ಕಣ್ಣೀರಿಟ್ಟ ಹೆತ್ತವರು: Video

ಕರ್ನಾಟಕ ಉದ್ಯಾನವನ ತಿದ್ದುಪಡಿ ಕಾಯ್ದೆ ವಿರುದ್ಧ ಲಾಲ್ ಬಾಗ್‌ನಲ್ಲಿ ಬೃಹತ್ ಪ್ರತಿಭಟನೆ

ನಂಜೊತೆ ಬನ್ನಿ ಎಂದು ಮಹಿಳೆಯನ್ನು ಕರೆದೊಯ್ದ ಬೀದಿ ನಾಯಿ: ಕೊನೆಗೆ ತೋರಿಸಿದ್ದು ಏನು, ನಿಜಕ್ಕೂ ಅಚ್ಚರಿ Video

ಮುಂದಿನ ಸುದ್ದಿ
Show comments