ಕೇರಳದಿಂದ ಮೈಸೂರು ಪ್ರವೇಶದ ಚೆಕ್ ಪೋಸ್ಟ್ ನಲ್ಲಿ ಕಟ್ಟೆಚ್ಚರ

Webdunia
ಬುಧವಾರ, 29 ಡಿಸೆಂಬರ್ 2021 (20:23 IST)
ಕೇರಳದಲ್ಲಿ ರೂಪಾಂತರಿ ಒಮಿಕ್ರಾನ್ ಸೋಂಕಿತರ ಸಂಖ್ಯೆಯು ಹೆಚ್ಚುತ್ತಿದೆ. ಆದುರಿಂದ ಹೆಚ್‌ಡಿ ಕೋಟೆ ತಾಲೂಕಿನ ಬಾವಲಿ ಚೆಕ್‌ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಕರ್ನಾಟಕ ಕೇರಳ ಗಡಿಯಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ. ಕೇರಳದಲ್ಲಿ 13 ಜನರಿಗೆ ರೂಪಾಂತರಿ ಒಮಿಕ್ರಾನ್ ಪ್ರಕರಣಗಳು ಇವೆ. ಈ ಹಿನ್ನಲೆಯಿಂದ ಕೇರಳ ಹಾಗೂ ಕರ್ನಾಟಕ ರಾಜ್ಯ ಗಡಿಭಾಗ ಬಾವಲಿ ಚೆಕ್‌ಪೋಸ್ಟ್ ನಲ್ಲಿ ಕಟ್ಟೆಚ್ಚರ ವಹಿಸಲಾಗಿದೆ . ವಾಹನದಲ್ಲಿ ಬರುವವರನ್ನು ಬೆಳಿಗ್ಗೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ತಪಾಸಣೆ ನಡೆಸಿ ಕೋವಿಡ್ ಪರೀಕ್ಷೆ ವರದಿ ನೆಗೆಟಿವ್ ಇದ್ದವರನ್ನು ಮಾತ್ರ ಬಿಡುವುದಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ಯಾರೇ ನಾಯಕರಾಗಲಿ, ಕೊಲ್ಲೋದು ಖಚಿತ: ಡೊನಾಲ್ಡ್ ಟ್ರಂಪ್ ವಾರ್ನಿಂಗ್

Karnataka Weather: ಇಂದಿನ ಬಿಸಿಲಿನ ಝಳ ಹೆಚ್ಚಳ, ಹೊರಗೆ ಕಾಲಿಡುವ ಮುನ್ನ ಎಚ್ಚರಿಕೆ ಗಮನಿಸಿ

ಕಾಳಿಂಗ ಸರ್ಪವನ್ನು ಹಿಡಿಯಲು ಹೋದಾಗ ಉರಗ ತಜ್ಞನಿಗೇ ಏನು ಮಾಡ್ತು ನೋಡಿ: ಮೈ ನವಿರೇಳಿಸುವ ವಿಡಿಯೋ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮುಂದಿನ ಸುದ್ದಿ
Show comments