Webdunia - Bharat's app for daily news and videos

Install App

ಯುದ್ಧಪೀಡಿದ ಉಕ್ರೇನ್‌ಗೆ ಭಾರತದಿಂದ ಮಾನವೀಯ ನೆರವು

Webdunia
ಮಂಗಳವಾರ, 1 ಮಾರ್ಚ್ 2022 (20:07 IST)
ಉಕ್ರೇನ್‌ಗೆ ಮಾನವೀಯ ನೆರವು ನೀಡಲು ಭಾರತ ನಿರ್ಧರಿಸಿದೆ.
ಯುದ್ಧಭೂಮಿ ಉಕ್ರೇನ್‌ನಲ್ಲಿ ಸಿಲುಕಿರುವ ಭಾರತದ ನೆರೆಹೊರೆಯ ಮತ್ತು ಅಭಿವೃದ್ಧಿಶೀಲ ರಾಷ್ಟ್ರಗಳ ಪ್ರಜೆಗಳನ್ನು ಸ್ಥಳಾಂತರ ಮಾಡಿ ರಕ್ಷಿಸಲು ಆ ರಾಷ್ಟ್ರಗಳಿಗೆ ನಾವು ಅಗತ್ಯ ಸಹಾಯ ಮಾಡಲಿದ್ದೇವೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ಉಕ್ರೇನ್‌ಗೆ ಔಷಧ ಹಾಗೂ ಇತರೆ ವಸ್ತುಗಳನ್ನು ಕಳಿಸಲಿದ್ದೇವೆ. ಈ ಬಗ್ಗೆ ಭಾರತದಲ್ಲಿರುವ ಉಕ್ರೇನ್ ರಾಯಭಾರಿ ಇಗೋರ್ ಪೊಲಿಖಾ ಮನವಿ ಮಾಡಿದ್ದಾರೆ ಎಂದಿದ್ದಾರೆ ಎಂದು ಕೇಂದ್ರ ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ಅರಿಂದಮ್ ಭಾಗ್ಚಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments