Webdunia - Bharat's app for daily news and videos

Install App

ನಾವು ವಾಪಸ್ ಬರಲು ಭಾರತ ಸರ್ಕಾರ ಕಾರಣ

Webdunia
ಭಾನುವಾರ, 6 ಮಾರ್ಚ್ 2022 (16:45 IST)
ಯೂಕ್ರೇನ್​ನಿಂದ ಸುರಕ್ಷಿತವಾಗಿ ಆಗಮಿಸಿದ ಕನ್ನಡಿಗ ಗೌತಮ್ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ತಮಗಾದ ಅನುಭವವನ್ನು ಹೇಳಿದ್ದಾರೆ. ಉಕ್ರೇನ್ ನಿಂದ ನಾವು ಭಾರತಕ್ಕೆ ವಾಪಸ್ ಬರಲು ಇಂಡಿಯನ್ ಗವರ್ನಮೆಂಟ್ ಸಪೋರ್ಟ್ ಬಹಳ‌ ಮುಖ್ಯವಾಗಿತ್ತು.
ಕಳೆದ ಒಂದು ವಾರದಿಂದ ಭಾರತಕ್ಕೆ ವಾಪಸ್ ಬರಲು ತುಂಬಾ ಕಷ್ಟ ಪಟ್ಟೆವು. ಇದಕ್ಕೆ ಭಾರತ ಸರ್ಕಾರ ತುಂಬಾ ಸಪೋರ್ಟ್ ಮಾಡಿದೆ. ಅಲ್ಲಿ ಪರಿಸ್ಥಿತಿ ತುಂಬಾ ಗಂಭೀರವಾಗಿದೆ. ಜೀವಂತವಾಗಿ ಬರುತ್ತೇನೋ ಇಲ್ವೋ ಅಂತ ಭಯವಾಗಿತ್ತು. ಆದರೂ ಸುರಕ್ಷಿತವಾಗಿ ಬಂದಿದ್ದೇವೆ. ಇನ್ನೂ ಕೂಡ ಸಾವಿರಾರು ಸಂಖ್ಯೆಯಲ್ಲಿ ನಮ್ಮ ಭಾರತೀಯ ವಿದ್ಯಾರ್ಥಿಗಳು ಕೀವ್, ಖಾರ್ಕಿವ್ ನಗರದ ಯುನಿವರ್ಸಿಟಿಗಳಿಲ್ಲಿದ್ದಾರೆ. ಅವರೆಲ್ಲರನ್ನೂ ರಕ್ಷಿಸುವ ಪ್ರಯತ್ನ ಆಗಬೇಕು ಎಂದು ಗೌತಮ್ ತಮಗಾದ ಅನುಭವವನ್ನು ತೋಡಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ಮುಂದಿನ ಸುದ್ದಿ
Show comments