Webdunia - Bharat's app for daily news and videos

Install App

ಇಂದಿರಾ ಕ್ಯಾಂಟೀನ್ ಮುಚ್ಚಿರುವ ಕಾರಣ ಕೊಡುವಂತೆ ಕರವೇ ಆಗ್ರಹ

Webdunia
ಮಂಗಳವಾರ, 16 ನವೆಂಬರ್ 2021 (20:13 IST)
ಮಡಿಕೇರಿ ನಗರದಲ್ಲಿರುವ ಇಂದಿರಾ  ಕ್ಯಾಂಟೀನ ಬಾಗಿಲನ್ನು ಇಂದು  ಮುಚ್ಚಲಾಗಿದೆ,ಇದಕ್ಕೆ ಕಾರಣ ತಳಿದು,ಬಂದಿಲ್ಲ ಈ ಕ್ಯಾಂಟೀನ್ ಅನ್ನು   ಅವಲಂಬಿಸಿಕೊಂಡು ಹಲವು ಕೂಲಿಕಾರ್ಮಿಕರು ಹಾಗೂ ಬಡವರ್ಗದ ಜನರು ಮಧ್ಯಾಹ್ನದ ಊಟಕ್ಕೆ ಬರುತ್ತಾ ಇದ್ದರು,ಇಂದು  ಜನರು ಇಂದಿರಾ ಕ್ಯಾಂಟೀನ್ ಕಡೆ ಬಂದು ನೋಡಿದರೆ  ಕ್ಯಾಂಟೀನ್ ಮುಚ್ಚಲಾಗಿದೆ ಇದಕ್ಕೆ ಸಂಬಂಧಪಟ್ಟ ನಗರಸಭೆಯ ಅಕಾರಿಗಳು ಹಾಗೂ ನಗರಸಭೆಯ ಜನಪ್ರತಿನಿಧಿಗಳು  ಪರಿಶೀಲಿಸಿ  ಸೂಕ್ತವಾದ ಉತ್ತರವನ್ನು ಮಡಿಕೇರಿ ನಗರದ ಜನತೆಗೆ ನೀಡಬೇಕಾಗಿ ಶಿವರಾಮೇಗೌಡರ  ಕರ್ನಾಟಕ ರಕ್ಷಣಾ ವೇದಿಕೆಯ ಆಗ್ರಹ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments