ಅನುಮತಿ ಕೊಟ್ಟರೂ ಲಾಕ್ ಡೌನ್ ನಲ್ಲಿ ಕೈಗಾರಿಕೆ ಪರಿಸ್ಥಿತಿ ಏನಾಗಿದೆ ಗೊತ್ತಾ?

Webdunia
ಶುಕ್ರವಾರ, 7 ಮೇ 2021 (08:54 IST)
ಬೆಂಗಳೂರು: ಕೊರೋನಾ ನಿಯಂತ್ರಿಸಲು ಲಾಕ್ ಡೌನ್ ಹೇರಿರುವ ರಾಜ್ಯ ಸರ್ಕಾರ ಕೈಗಾರಿಕೆಗಳಿಗೆ ಅನುಮತಿ ಕೊಟ್ಟಿದೆ. ಆದರೆ ಅನುಮತಿ ಕೊಟ್ಟರೂ ಕಾರ್ಯ ನಿರ್ವಹಿಸಲಾಗದ ಸ್ಥಿತಿಯಲ್ಲಿ ಉದ್ಯಮ ವಲಯವಿದೆ.

 

ಸಣ್ಣ ಉದ್ಯಮಗಳಿಗೆ ಸಾಗಣೆ ವ್ಯವಸ್ಥೆ ಇಲ್ಲದೇ ಇರುವುದು, ನೌಕರರನ್ನು ಕಚೇರಿಗೆ ಕರೆತರುವುದೇ ದೊಡ್ಡ ತಲೆನೋವಾಗಿದೆ. ಹೀಗಾಗಿ ಕೆಲವು ಸಂಸ್ಥೆಗಳಂತೂ ಅನುಮತಿಯಿದ್ದರೂ ಬಾಗಿಲು ಮುಚ್ಚಿ ಕೂರುವ ಪರಿಸ್ಥಿತಿ ಎದುರಾಗಿದೆ.

ದೊಡ್ಡ ಕೈಗಾರಿಕಾ ಸಂಸ್ಥೆಗಳಿಗೆ ಈ ಸಮಸ್ಯೆ ಅಷ್ಟಾಗಿ ಬಾಧಿಸಿಲ್ಲದೇ ಇದ್ದರೂ ಸಂಚಾರ ವ್ಯವಸ್ಥೆಯೇ ಇಲ್ಲದಿರುವುದು ಸಮಸ್ಯೆಯಾಗಿದೆ. ಹೀಗಾಗಿ ಕೊಟ್ಟರೂ ಅನುಭವಿಸಲಾಗದ ಸ್ಥಿತಿಯಲ್ಲಿ ಕೈಗಾರಿಕೆಗಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗ್ಯಾರಂಟಿ ಯೋಜನೆ ನೀವೇ ಬೇಡ ಹೇಳಿ: ಸಚಿವ ಎಂಬಿ ಪಾಟೀಲ್ ರಿಕ್ವೆಸ್ಟ್

ಯುದ್ಧ ನಿಲ್ಲಿಸಿ.. ಇಸ್ರೇಲ್ ಪ್ರಧಾನಿ ನೆತನ್ಯಾಹುಗೆ ಕರೆ ಮಾಡಿದ ಪ್ರಧಾನಿ ಮೋದಿ

Karnataka Weather: ಈ ವಾರದ ಹವಾಮಾನ ವರದಿ ನಿಜಕ್ಕೂ ಬೆವರಿಳಿಸುವಂತಿದೆ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ, ಈಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟ ದಂಪತಿ ದಾರುಣ ಸಾವು

ಖಮೇನಿ ಹತ್ಯೆಯನ್ನು ಖಂಡಿಸಿ, ಟ್ರಂಪ್ ವಿರುದ್ಧ ಕಿಡಿಕಾರಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments