Webdunia - Bharat's app for daily news and videos

Install App

ರಸ್ತೆ ಗುಂಡಿ ಮುಚ್ಚದ ಬಿಬಿಎಂಪಿ ವಿರುದ್ಧ ವಿನೂತನ ಪ್ರತಿಭಟನೆ

Webdunia
ಗುರುವಾರ, 25 ನವೆಂಬರ್ 2021 (20:38 IST)
ಮಾಗಡಿ ರಸ್ತೆಯಲ್ಲಿ ಗುಂಡಿಗಳು ಸಾವಿಗಾಗಿ ಬಾಯಿತೆರೆದು ಹಲವು ವರ್ಷಗಳೇ ಕಳೆದಿದೆ. ಈಗಾಗಲೇ ಅನೇಕ ವಾಹನ ಸವಾರರನ್ನ ಬಲಿ ಪಡೆದಿದೆ. ಮಾಧ್ಯಮಗಳು ಈ ಬಗ್ಗೆ ಸಾಕಷ್ಟು ವರದಿಗಳನ್ನು ಮಾಡಿದೆ. ಇಷ್ಟಾದ್ರೂ ಪಾಲಿಕೆ ಮಾತ್ರ ಎಚ್ಚೆತ್ತುಕೊಂಡಿಲ್ಲ.
 
ಈ ಹಿನ್ನೆಲೆ ಹಾಳು ಅದ್ವನಾವಾಗಿರುವ ಸುಂಕದಕಟ್ಟೆ ಬಸ್ ನಿಲ್ದಾಣದ ಮುಂಭಾಗದ ರಸ್ತೆಯಲ್ಲಿ ಬಿಬಿಎಂಪಿ ಪ್ರತಿಕೃತಿಯನ್ನ ಶವಯಾತ್ರೆ ಮಾಡಿ ಅದೇ ಪ್ರತಿಕೃತಿಯನ್ನ ರಸ್ತೆ ಗುಂಡಿಯಲ್ಲಿ ಮುಚ್ಚಿ, ಮಡಿಕೆ ಹೊಡೆದು, ತಲೆ ಬೋಳಿಸಿಕೊಂಡು,ಪೂಜೆ ಮಾಡಿ, ಹಾಲು ತುಪ್ಪ ಬಿಟ್ಟು, ಶಾಸ್ತ್ರಬದ್ದವಾಗಿ ಅಂತ್ಯಕ್ರಿಯೆ ಮಾಡುವ ಮೂಲಕ  ಹಾಗೂ ಬೈಕ್ ಶವಯಾತ್ರೆ ಮಾಡುವ ಮೂಲಕ ವಿನೂತನ ಪ್ರತಿಭಟನೆ ನಡೆಸಲಾಗುವುದು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪುತ್ತೂರು: ರಕ್ಷಣೆಗೆ ಬಂದ ಪೊಲೀಸರ ಎದುರೇ ಹಿಗ್ಗಾಮುಗ್ಗಾ ಥಳಿತ, ವಿಡಿಯೋ

ಪುತ್ತೂರು ಘರ್ಷಣೆ, ಮೂರು ಪ್ರಕರಣಗಳು ದಾಖಲು, ಓರ್ವ ಆರೋಪಿಗೆ ನ್ಯಾಯಾಂಗ ಬಂಧನ

ಪ ಬಂಗಾಳದ ಪರ್ವತ ಪ್ರದೇಶದ ಜನರ ಸಮಸ್ಯೆಗೆ ಸಂವಿಧಾನದ ಚೌಕಟ್ಟಿನಡಿಯಲ್ಲಿ ಶಾಶ್ವತ ಪರಿಹಾರ

ಪಿಯು ವಿದ್ಯಾರ್ಥಿಗಳಿಗೆ ಗುಡ್‌ನ್ಯೂಸ್ ಕೊಟ್ಟ ಸಚಿವ ಮಧು ಬಂಗಾರಪ್ಪ

ಸುಮಂತ್‌ ಸಾವು ಪ್ರಕರಣದಲ್ಲಿ ಊಹಿಸಲಾಗದ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments