Webdunia - Bharat's app for daily news and videos

Install App

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವಂತೆ ವಿದ್ಯಾರ್ಥಿಗಳಿಂದ ಒತ್ತಾಯ

Webdunia
ಸೋಮವಾರ, 6 ಜೂನ್ 2022 (19:06 IST)
ಪಠ್ಯ ಪುಸ್ತಕದ ವಿವಾದ ಮುಗಿಯುವ ಲಕ್ಷಣ ಕಾಣ್ತಿಲ್ಲ. ದಿನದಿಂದ ದಿನಕ್ಕೆ ವ್ಯಾಪಕ ತಿರುವು ಪಡೆಯುತ್ತಿರುವ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ವಿರುದ್ಧ AIDSO ವಿದ್ಯಾರ್ಥಿ ಸಂಘಟನೆಗಳು ರೊಚ್ಚಿಗೆದ್ದಿದ್ದಾರೆ. ಈಗಾಗಲೇ ಎಡವಟ್ಟಿನ ಮೇಲೆ ಎಡವಟ್ಟು ಮಾಡಿರುವ ರೋಹಿತ್ ಚಕ್ರತೀರ್ಥನನ್ನೇ ದ್ವೀತಿಯ ಪಿಯುಸಿಗೂ ಪಠ್ಯ ಪರಿಷ್ಕರಣೆ ಮಾಡುವ ಕಾರ್ಯವಹಿಸಿದ್ದಾರೆ. ಹೀಗಾಗಿ ರಾಜ್ಯದ್ಯಂತ ಈಗಿರುವ ಪಠ್ಯ ಪರಿಷ್ಕರಣೆಗೆ ಒತ್ತಾಯಿಸಿ ವ್ಯಾಪಾಕ ಅಸಾಮಾಧಾನದ ಕೂಗು ಕೇಳಿಬರ್ತಿದೆ. ಆದರ ಜೊತೆಗೆ ಫ್ರೀಡಂಪಾರ್ಕ್ ನಲ್ಲಿಯೂ AIDSO ವಿದ್ಯಾರ್ಥಿ ಸಂಘಟನೆಗಳು ಸರ್ಕಾರದ ಹೈಡ್ರಾಮದ ವಿರುದ್ದ ತಿರುಗಿಬಿದ್ದಿದ್ರು. ಹಳೆಯ ಪಠ್ಯಪುಸ್ತಕವನ್ನೇ ವಿದ್ಯಾರ್ಥಿಗಳಿಗೆ ಕೊಡಬೇಕು. ಆದಷ್ಟು ಬೇಗ ಮಕ್ಕಳಿಗೆ ಪುಸ್ತವನ್ನ ಕೊಡಿ ಎಂದು ಆಗ್ರಹಿಸಿದ್ರು. ಅಷ್ಟೇ ಅಲ್ಲದೇ ಈಗ ಹಳೆಯ ಪಠ್ಯವನ್ನ ಪುಸ್ತಕದಲ್ಲಿ ಅಳವಡಿಸಬೇಕು. ಈಗ ತೆಗೆದಿರುವ ಮಹಾನ್ ವ್ಯಕ್ತಿಗಳನ್ನ ಸೇರಿಬೇಕು ಇಲ್ಲವಾದಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments