Webdunia - Bharat's app for daily news and videos

Install App

ದ್ವಿತೀಯ ಪಿಯುಸಿ ಪಠ್ಯಪುಸ್ತಕ ಪರಿಷ್ಕರಣೆ ಮಾಡುವಂತೆ ವಿದ್ಯಾರ್ಥಿಗಳಿಂದ ಒತ್ತಾಯ

Webdunia
ಸೋಮವಾರ, 6 ಜೂನ್ 2022 (19:06 IST)
ಪಠ್ಯ ಪುಸ್ತಕದ ವಿವಾದ ಮುಗಿಯುವ ಲಕ್ಷಣ ಕಾಣ್ತಿಲ್ಲ. ದಿನದಿಂದ ದಿನಕ್ಕೆ ವ್ಯಾಪಕ ತಿರುವು ಪಡೆಯುತ್ತಿರುವ ಪಠ್ಯ ಪುಸ್ತಕ ಪರಿಷ್ಕರಣಾ ಸಮಿತಿಯ ವಿರುದ್ಧ AIDSO ವಿದ್ಯಾರ್ಥಿ ಸಂಘಟನೆಗಳು ರೊಚ್ಚಿಗೆದ್ದಿದ್ದಾರೆ. ಈಗಾಗಲೇ ಎಡವಟ್ಟಿನ ಮೇಲೆ ಎಡವಟ್ಟು ಮಾಡಿರುವ ರೋಹಿತ್ ಚಕ್ರತೀರ್ಥನನ್ನೇ ದ್ವೀತಿಯ ಪಿಯುಸಿಗೂ ಪಠ್ಯ ಪರಿಷ್ಕರಣೆ ಮಾಡುವ ಕಾರ್ಯವಹಿಸಿದ್ದಾರೆ. ಹೀಗಾಗಿ ರಾಜ್ಯದ್ಯಂತ ಈಗಿರುವ ಪಠ್ಯ ಪರಿಷ್ಕರಣೆಗೆ ಒತ್ತಾಯಿಸಿ ವ್ಯಾಪಾಕ ಅಸಾಮಾಧಾನದ ಕೂಗು ಕೇಳಿಬರ್ತಿದೆ. ಆದರ ಜೊತೆಗೆ ಫ್ರೀಡಂಪಾರ್ಕ್ ನಲ್ಲಿಯೂ AIDSO ವಿದ್ಯಾರ್ಥಿ ಸಂಘಟನೆಗಳು ಸರ್ಕಾರದ ಹೈಡ್ರಾಮದ ವಿರುದ್ದ ತಿರುಗಿಬಿದ್ದಿದ್ರು. ಹಳೆಯ ಪಠ್ಯಪುಸ್ತಕವನ್ನೇ ವಿದ್ಯಾರ್ಥಿಗಳಿಗೆ ಕೊಡಬೇಕು. ಆದಷ್ಟು ಬೇಗ ಮಕ್ಕಳಿಗೆ ಪುಸ್ತವನ್ನ ಕೊಡಿ ಎಂದು ಆಗ್ರಹಿಸಿದ್ರು. ಅಷ್ಟೇ ಅಲ್ಲದೇ ಈಗ ಹಳೆಯ ಪಠ್ಯವನ್ನ ಪುಸ್ತಕದಲ್ಲಿ ಅಳವಡಿಸಬೇಕು. ಈಗ ತೆಗೆದಿರುವ ಮಹಾನ್ ವ್ಯಕ್ತಿಗಳನ್ನ ಸೇರಿಬೇಕು ಇಲ್ಲವಾದಲಿ ಉಗ್ರ ಹೋರಾಟ ಮಾಡುವುದಾಗಿ ವಿದ್ಯಾರ್ಥಿಗಳು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments