Webdunia - Bharat's app for daily news and videos

Install App

ವಿಶ್ವವಿದ್ಯಾಲಯದಲ್ಲಿ ಮೂರ್ತಿಯೇ ಬದಲು?

Webdunia
ಮಂಗಳವಾರ, 7 ಮೇ 2019 (21:06 IST)
ಪ್ರತಿಷ್ಠಿತ ವಿಶ್ವವಿದ್ಯಾಲಯವೊಂದರಲ್ಲಿನ ಮೂರ್ತಿ ತೆರವು ಈಗ ಚರ್ಚೆಗೆ ಕಾರಣವಾಗಿದೆ.

ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸರಸ್ವತಿ ಮೂರ್ತಿ ತೆರವು ಮಾಡಿ ಬುದ್ಧನ ಪ್ರತಿಮೆ ಸ್ಥಾಪನೆ ಮಾಡಲಾಗಿದೆ. ಈ ವಿಚಾರ ಹಾಗೂ ಈ ಬಗ್ಗೆ ಡಿಜಿಗೆ ವರದಿ ಕೇಳಿದ್ದೇನೆ. ಹೀಗಂತ ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಯಾವುದೇ ಮೂರ್ತಿ ತೆಗೆದು ಬೇರೆ ಮೂರ್ತಿ ಸ್ಥಾಪನೆ ಮಾಡೋದು ಸರಿಯಲ್ಲ. ಸರಸ್ವತಿ, ಬುದ್ಧ ಎಲ್ಲರ ಮೇಲು ಗೌರವ ಇದೆ.

ಹಾಗಂತ ಮೂರ್ತಿ ತೆಗೆದು ಹೊಸ ಮೂರ್ತಿ ಸ್ಥಾಪನೆ ಮಾಡೋದು ಸರಿಯಲ್ಲ ಎಂದರು. ಡಿಜಿಗೆ ಈ ಬಗ್ಗೆ ಸೂಚನೆ ನೀಡಿದ್ದೇನೆ. ಮೊದಲಿನಂತೆ ಪರಿಸ್ಥಿತಿ ಇರಲು ಸೂಚನೆ ನೀಡಿದ್ದೇನೆ ಅಂತ ಹೇಳಿದ್ದಾರೆ ಗೃಹ ಸಚಿವ ಎಂ.ಬಿ. ಪಾಟೀಲ್. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಎಂದು ದರ್ಶನ್ ಫ್ಯಾನ್ಸ್ ರಗಳೆ, ಮೈಕ್ ಬಿಸಾಕಿ ಕೂತೇ ಬಿಟ್ಟ ಸಿಎಂ ಡಿಕೆ ಶಿವಕುಮಾರ್ Video

ಕಾಂಗ್ರೆಸ್ ರೆಬೆಲ್ ಶಾಸಕರ ಅಸಮಾಧಾನ ನಿಂತಿಲ್ಲ, ಸೀಕ್ರೆಟ್ ಆಗಿ ನಡೀತಿದೆ ಈ ಪ್ಲ್ಯಾನ್

ಫ್ರೆಂಡ್ಸ್ ಗಾಗಿ ಸಮಯವಿದೆ, ಜಾರ್ಖಂಡ್ ವಿದ್ಯಾರ್ಥಿಗಳ ಹೋರಾಟಕ್ಕಿಲ್ವಾ.. ಅಭಿಜೀತ್ ದಿಪ್ಕೆಗೆ ನೆಟ್ಟಿಗರ ಪ್ರಶ್ನೆ

ಭಾರತವನ್ನು ಹಿಂದೂ ರಾಷ್ಟ್ರ ಮಾಡಿದರೆ ಸಮಾನತೆ ಇರಲ್ಲ, ಶೋಷಣೆ ಹೆಚ್ಚಾಗುತ್ತದೆ: ಯತೀಂದ್ರ ಸಿದ್ದರಾಮಯ್ಯ

ಕಿತ್ತು ತಿನ್ನಬೇಡವೋ... ಮರಿ ಆನೆಗೆ ಬುದ್ಧಿ ಕಲಿಸಿದ ತಾಯಿ ಆನೆ, ಇದು ನಮಗೂ ಪಾಠ Video

ಮುಂದಿನ ಸುದ್ದಿ
Show comments