Webdunia - Bharat's app for daily news and videos

Install App

ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಕೂಡಲೆ ಪರಿಹರಿಸಲು ಸೂಚನೆ

Webdunia
ಮಂಗಳವಾರ, 23 ಮೇ 2023 (14:11 IST)
bbmp
ದೂರವಾಣಿ ಮುಖಾಂತರ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನ  ತುಷಾರ್ ಗಿರಿನಾಥ್  ಪಡೆದರು.ಕೇಂದ್ರ ಕಛೇರಿಯಲ್ಲಿರುವ ಕಂಟ್ರೋಲ್ ರೂಂಗೆ ಖುದ್ದಾಗಿ ತುಷಾರ್ ಗಿರಿನಾಥ್  ಭೇಟಿ ನೀಡಿದರು.ನಂತರ ದೂರುಗಳ ಮಾಹಿತಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ದೂರುಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತದನಂತರ ಪಾಲಿಕೆ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ 6ನೇ ಮಹಡಿಯಲ್ಲಿರುವ ಕೊಮ್ಯಾಂಡ್ ಕಂಟ್ರೋಲ್ ಸೆಂಟರ್ ಗೆ ಭೇಟಿ ನೀಡಿ ಸಹಾಯ ತಂತ್ರಾಂಶದ ಮುಖಾಂತರ ಬಂದಿರುವ ವಲಯವಾರು ಮಳೆಹಾನಿ ಸಂಬಂಧಿಸಿದ ದೂರುಗಳ ಪರಿಶೀಲನೆ ನಡೆಸಿದ್ದಾರೆ.ಸಹಾಯ ತಂತ್ರಾಂಶದಲ್ಲಿ ಸುಮಾರು  70 ದೂರು ಪಡೆದಿದ್ದಾರೆ.ಮೂರು  ದಿನಗಳೊಳಗಾಗಿ ಬಂದಿರುವಂತಹ ದೂರುಗಳನ್ನು ಪರಿಹರಿಸಲು ಸೂಚನೆ ನೀಡಿದ್ದಾರೆ.ನಿರಾಕರಿಸಿದಲ್ಲಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸುವುದಾಗಿ ಹೇಳಿದ್ದಾರೆ.ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ,ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಕೆಕ್ಕೆ ಕ್ರಮ ಕೈಗೊಳ್ಳಲಾಗಿದೆ.ಈ ವೇಳೆ ಶ್ರೀ ಉಜ್ವಲ್ ಕುಮಾರ್ ಗೋಷ್ ಹಾಗೂ ಬಿಬಿಎಂಪಿ ಉಪ ಆಯುಕ್ತರು ಶ್ರೀ ಮಂಜುನಾಥ ಸ್ವಾಮಿ.ಬಿ.ಎಸ್ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

I Stand With You: ಬೆಂಗಳೂರಿನ ಜನತೆಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಬೆಂಗಳೂರು ಮುಳುಗಿರುವಾಗ ಸಾಧನೆ ಸಮಾವೇಶ ಯಾಕೋ: ವಿಜಯೇಂದ್ರ ಲೇವಡಿ

Bengaluru Rains: ಬೆಂಗಳೂರಿನಲ್ಲಿ ಮಳೆ ಬಂದಾಗ ಸಮಸ್ಯೆಯಾಗೋದು ಹೊಸದೇನಲ್ಲ: ಡಿಕೆ ಶಿವಕುಮಾರ್

Bengaluru Rains: ಗ್ರೇಟರ್ ಬೆಂಗಳೂರು ಅಲ್ಲ ಇದು ವಾಟರ್ ಬೆಂಗಳೂರು

ಸಿಲಿಕಾನ್‌ ಸಿಟಿಯಲ್ಲಿ ಮಹಾಮಳೆಗೆ ಮೊದಲ ಬಲಿ: ಗೋಡೆ ಕುಸಿದು ಮಹಿಳಾ ಉದ್ಯೋಗಿ ಸಾವು

ಮುಂದಿನ ಸುದ್ದಿ
Show comments