Webdunia - Bharat's app for daily news and videos

Install App

ಮಳೆಹಾನಿ ಸಂಬಂಧಿಸಿದ ದೂರುಗಳನ್ನು ಕೂಡಲೆ ಪರಿಹರಿಸಲು ಸೂಚನೆ

Webdunia
ಮಂಗಳವಾರ, 23 ಮೇ 2023 (14:11 IST)
bbmp
ದೂರವಾಣಿ ಮುಖಾಂತರ ಮಳೆಹಾನಿ ಸಂಬಂಧಿಸಿದ ದೂರುಗಳ ವಿವರವನ್ನ  ತುಷಾರ್ ಗಿರಿನಾಥ್  ಪಡೆದರು.ಕೇಂದ್ರ ಕಛೇರಿಯಲ್ಲಿರುವ ಕಂಟ್ರೋಲ್ ರೂಂಗೆ ಖುದ್ದಾಗಿ ತುಷಾರ್ ಗಿರಿನಾಥ್  ಭೇಟಿ ನೀಡಿದರು.ನಂತರ ದೂರುಗಳ ಮಾಹಿತಿಯನ್ನು ಪರಿಶೀಲಿಸಿ ತ್ವರಿತಗತಿಯಲ್ಲಿ ದೂರುಗಳನ್ನು ಪರಿಹರಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ತದನಂತರ ಪಾಲಿಕೆ ಕೇಂದ್ರ ಕಚೇರಿಯ ಅನೆಕ್ಸ್-3 ಕಟ್ಟಡದ 6ನೇ ಮಹಡಿಯಲ್ಲಿರುವ ಕೊಮ್ಯಾಂಡ್ ಕಂಟ್ರೋಲ್ ಸೆಂಟರ್ ಗೆ ಭೇಟಿ ನೀಡಿ ಸಹಾಯ ತಂತ್ರಾಂಶದ ಮುಖಾಂತರ ಬಂದಿರುವ ವಲಯವಾರು ಮಳೆಹಾನಿ ಸಂಬಂಧಿಸಿದ ದೂರುಗಳ ಪರಿಶೀಲನೆ ನಡೆಸಿದ್ದಾರೆ.ಸಹಾಯ ತಂತ್ರಾಂಶದಲ್ಲಿ ಸುಮಾರು  70 ದೂರು ಪಡೆದಿದ್ದಾರೆ.ಮೂರು  ದಿನಗಳೊಳಗಾಗಿ ಬಂದಿರುವಂತಹ ದೂರುಗಳನ್ನು ಪರಿಹರಿಸಲು ಸೂಚನೆ ನೀಡಿದ್ದಾರೆ.ನಿರಾಕರಿಸಿದಲ್ಲಿ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ ಶಿಸ್ತು ಕ್ರಮ ವಹಿಸುವುದಾಗಿ ಹೇಳಿದ್ದಾರೆ.ವಿಪತ್ತು ನಿರ್ವಹಣೆಗಾಗಿ ಬಿಬಿಎಂಪಿ, ಬೆಸ್ಕಾಂ, ಜಲಮಂಡಳಿ,ಪೊಲೀಸ್ ಇಲಾಖೆಯಿಂದ ನೋಡಲ್ ಅಧಿಕಾರಿಯನ್ನು ತಕ್ಷಣವೇ ನೇಮಕೆಕ್ಕೆ ಕ್ರಮ ಕೈಗೊಳ್ಳಲಾಗಿದೆ.ಈ ವೇಳೆ ಶ್ರೀ ಉಜ್ವಲ್ ಕುಮಾರ್ ಗೋಷ್ ಹಾಗೂ ಬಿಬಿಎಂಪಿ ಉಪ ಆಯುಕ್ತರು ಶ್ರೀ ಮಂಜುನಾಥ ಸ್ವಾಮಿ.ಬಿ.ಎಸ್ ಉಪಸ್ಥಿತರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments