ಟ್ವಿಟರ್ ನಲ್ಲಿ ಗುದ್ದಾಟ: ಟ್ರೋಲ್ ಗೊಳಗಾದ ಐಪಿಎಸ್ ಅಧಿಕಾರಿ ಡಿ ರೂಪ

Webdunia
ಗುರುವಾರ, 19 ನವೆಂಬರ್ 2020 (09:08 IST)
ಬೆಂಗಳೂರು: ಕರ್ನಾಟಕದ ಹೆಮ್ಮೆಯ ಐಪಿಎಸ್ ಅಧಿಕಾರಿ ಎಂದೇ ಗುರುತಿಸಲ್ಪಡುವ ಡಿ ರೂಪ ಈಗ ಟ್ವಿಟರ್ ನಲ್ಲಿ ಟ್ರೋಲ್ ಗೊಳಗಾಗಿದ್ದಾರೆ. ಅದಕ್ಕೆ ಕಾರಣ ದೀಪಾವಳಿಗೆ ಪಟಾಕಿ ನಿಷೇಧಿಸಿರುವ ಕುರಿತು ನಡೆದ ಟ್ವಿಟರ್ ವಾರ್.


ಪಟಾಕಿ ನಿಷೇಧ ಹಿಂದೂಗಳಿಗೆ ಮಾಡುವ ಅನ್ಯಾಯ ಎನ್ನುವವರು ಒಂದು ವಿಷಯ ಅರ್ಥ ಮಾಡಿಕೊಳ್ಳಬೇಕು. ಹಿಂದೂ ಸಂಸ್ಕೃತಿಯಲ್ಲಿ ಪಟಾಕಿ ಎಂಬುದೇ ಇರಲಿಲ್ಲ. ಇದು ಐರೋಪ್ಯ ದೇಶಗಳಿಂದ ಬಂದ ಸಂಸ್ಕೃತಿ. ನಮ್ಮ ವೇದ, ಪುರಾಣಗಳಲ್ಲಿ ಪಟಾಕಿ ಹೊಡೆಯುವ ಬಗ್ಗೆ ಎಲ್ಲಾದರೂ ಉಲ್ಲೇಖವಿತ್ತೇ ಎಂದು ಪ್ರಶ್ನಿಸಿದ್ದರು. ಡಿ ರೂಪ ಅವರ ಟ್ವೀಟ್ ಬಲಪಂಥೀಯರ ಕೆಂಗಣ್ಣಿಗೆ ಗುರಿಯಾಗಿತ್ತು. ಅದರಲ್ಲೂ ಟ್ರೂ ಐಡಿಯಾಲಜಿ ಎಂಬ ಟ್ವಿಟರ್ ಖಾತೆ ರೂಪರನ್ನು ಕಟುವಾಗಿ ಪ್ರಶ್ನಿಸಿತ್ತು. ಇದಾದ ಕೆಲವೇ ಕ್ಷಣಗಳಲ್ಲಿ ಟ್ರೂ ಐಡಿಯಾಲಜಿ ಟ್ವಿಟರ್ ಖಾತೆ ಅಮಾನತಾಗಿದೆ. ಇದರ ಬಗ್ಗೆ ಇದೀಗ ಟ್ವಿಟರ್ ನಲ್ಲಿ ವ್ಯಾಪಕ ಟೀಕೆ ವ್ಯಕ್ತವಾಗಿದ್ದು, ರೂಪ ತಮ್ಮ ಪ್ರಭಾವ ಬಳಸಿ ಸಾಮಾಜಿಕ ಜಾಲತಾಣ ಅಮಾನತುಗೊಳಿಸುವ ಮಟ್ಟಕ್ಕೆ ಇಳಿದಿದ್ದಾರೆ ಎಂದು ಹಲವರು ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಶಂಗೇರಿ ಕ್ಷೇತ್ರದ ಅಂಚೆ ಮತಗಳ ಮತ ಮರು ಎಣಿಕೆಯಲ್ಲಿ ದೊಡ್ಡ ಪಿತೂರಿ: ಶಿವಕುಮಾರ್ ಕಿಡಿ

ಶೃಂಗೇರಿಯಲ್ಲಿ ಹೈಡ್ರಾಮಾ: ಅಂಚೆ ಮತಗಳ ಮರು ಎಣಿಕೆಯಲ್ಲಿ ಜೀವರಾಜ್‌ಗೆ ಮುನ್ನಡೆ, ಬಿಜೆಪಿ ಸಂಭ್ರಮಾಚರಣೆ

ಶೃಂಗೇರಿಯ ಧರ್ಮಭೂಮಿಯಲ್ಲಿ ಕೊನೆಗೂ ಸತ್ಯಕ್ಕೆ ಜಯ ಸಿಕ್ಕಿದೆ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ

Karnataka Weather: ರಾಜ್ಯ ರಾಜಧಾನಿಯಲ್ಲಿ ಇಂದು ಗುಡುಗು ಸಹಿತ ಮಳೆಯ ಸಾಧ್ಯತೆ

ಬೋಟ್ ದುರಂತ: ತಬ್ಬಿಕೊಂಡು ಮೃತಪಟ್ಟ ತಾಯಿ- ಮಗುವಿನ ಚಿತ್ರದ ಅಸಲಿಯತ್ತು ಬಹಿರಂಗ

ಮುಂದಿನ ಸುದ್ದಿ
Show comments