ಅಕ್ರಮಗಳ ವಿರುದ್ಧ ತನಿಖೆ ನಡೆಸಲಾಗುವುದು

Webdunia
ಶುಕ್ರವಾರ, 9 ಜೂನ್ 2023 (18:13 IST)
KKRDBಯಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ಹಿನ್ನೆಲೆ ಅಕ್ರಮಗಳ ವಿರುದ್ಧ ತನಿಖೆ ನಡೆಸಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಟ್ವೀಟ್ ಮಾಡಿದ್ದಾರೆ. ನಾವು ವಾಗ್ದಾನ ನೀಡಿದ್ದೆವು.ಈಗ ಆದೇಶ ಮಾಡಲಾಗಿದೆ. ನಮ್ಮ ಭಾಗದ ಜನರ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಹಣ ದುರುಪಯೋಗ ಪಡಿಸಿಕೊಂಡ, ಅಕ್ರಮದಲ್ಲಿ ಭಾಗಿಯಾಗಿದ ಎಲ್ಲರ ಮೇಲೂ ನಮ್ಮ ಸರ್ಕಾರ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಲಿದೆ. ನಾವು ನುಡಿದಂತೆ ನಡೆಯುತ್ತೇವೆ ಎಂದು ಟ್ವೀಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಈ ವರ್ಷ ಮಳೆಗಾಲ ಯಾವಾಗ ಆರಂಭ: ಇಲ್ಲಿದೆ ಉತ್ತರ

ರಸ್ತೆ ಬದಿ ಕೂತು ತರಕಾರಿ ಮಾರುತ್ತಿದ್ದ ಬಡ ಮಕ್ಕಳಿಗೆ ಹೀಗೆ ಮಾಡೋದಾ: ಕಣ್ಣೀರೇ ಬರುತ್ತೆ Video

ವೃದ್ಧನ ಮೇಕೆಗಳಿಗೆ ಕಾರು ಗುದ್ದಿದ ಬಳಿಕ ಯುವಕ ಮಾಡಿದ ಕೆಲಸಕ್ಕೆ ನೆಟ್ಟಿಗರು ಫಿದಾ Video

ಬಾಲ್ಕನಿಯಲ್ಲಿ ರಿಲ್ಯಾಕ್ಸ್ ಆಗಲು ಬಾಗಿದವನಿಗೆ ಇದೆಂಥಾ ದುರಂತ ಅಂತ್ಯ: ಭಯಾನಕ Video

ಪತ್ನಿಯನ್ನು ತಾನೇ ಕೊಂದು ಎಲ್ಲರೆದುರು ಎದೆ ಹಿಡಿದುಕೊಂಡು ಗೋಳಾಡಿದ ಗಂಡ, ಕೊನೆಗೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments