Webdunia - Bharat's app for daily news and videos

Install App

ಕರ್ನಾಟಕ, ತಮಿಳುನಾಡು ಭಾರತ, ಪಾಕಿಸ್ತಾನವೇ?: ಸಚಿವ ಕಾಗೋಡು

Webdunia
ಶನಿವಾರ, 10 ಸೆಪ್ಟಂಬರ್ 2016 (15:43 IST)
ಕರ್ನಾಟಕ ತಮಿಳುನಾಡು ಒಂದೇ ರಾಷ್ಟ್ರದ ಸ್ವರಾಜ್ಯಗಳು. ಕರ್ನಾಟಕ, ತಮಿಳುನಾಡು ರಾಜ್ಯಗಳೇನು ಭಾರತ, ಪಾಕಿಸ್ತಾನವೇ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಪ್ರಶ್ನಿಸಿದ್ದಾರೆ.
 
ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳು ಪರಸ್ಪರ ಕಷ್ಟ ಸುಖ ಹಂಚಿಕೊಂಡು ಸಾಮರಸ್ಯ, ಸೌಹಾರ್ದತೆಯಿಂದ ಬಾಳಬೇಕಾಗಿದೆ. 
 
ಸುಪ್ರೀಂಕೋರ್ಟ್ ತಜ್ಞರ ತಂಡ ಕಳುಹಿಸಲು ಸೂಚಿಸಿದೆ. ರಾಜ್ಯಕ್ಕೆ ಆಗಮಿಸುವ ತಜ್ಞರ ತಂಡಕ್ಕೆ ಇಲ್ಲಿನ ಪರಿಸ್ಥಿತಿಯ ಬಗ್ಗೆ ಮನವರಿಕೆ ಮಾಡಿಕೊಡಬೇಕಾಗಿದೆ ಎಂದು ತಿಳಿಸಿದ್ದಾರೆ.
 
ಈ ಸನ್ನಿವೇಶ ರಾಜಕಾರಣ ಮಾಡಲು ಸಮೃದ್ಧವಾಗಿದೆ.ಹಿಂದೆ ಬೇರೆ ಸರಕಾರವಿದ್ದಾಗಲೂ ಇದೇ ಸಮಸ್ಯೆ ಇತ್ತು. ಇವತ್ತಿಗೂ ಅದೇ ಸಮಸ್ಯೆ ಮುಂದುವರಿದಿದೆ. ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವ ಅನಿವಾರ್ಯತೆ ಇದೀಗ ಎದುರಾಗಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
 
ಹಿಂದೆ ಕೂಡಾ ಸುಪ್ರೀಂಕೋರ್ಟ್ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಲಾಗಿತ್ತು. ಪ್ರಧಾನಿ ಮೋದಿ ಮಧ್ಯಸ್ಥಿಕೆವಹಿಸಿ ಕಾವೇರಿ ಸಮಸ್ಯೆಯನ್ನು ಪರಿಹರಿಸಬೇಕಾಗಿದೆ ಎಂದು ಕಂದಾಯ ಸಚಿವ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.   

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಐಪಿಎಸ್ ಅಧಿಕಾರಿ ಜೊತೆ ಅಜಿತ್ ಪವಾರ್ ಬಿಸಿ ಬಿಸಿ ಮಾತು ವಿಡಿಯೋ ವೈರಲ್

ಮತಪತ್ರ ಬಳಕೆ ಮತ್ತೆ ಪುರಾತನ ಯುಗಕ್ಕೆ ಹೋಗುವ ನಿರ್ಣಯ: ಎನ್.ರವಿಕುಮಾರ್

ರೈತರ ಬಗ್ಗೆ ಮಾತನಾಡುವಾಗ ಎಚ್ಚರವಿರಬೇಕು: ಆರ್ ಅಶೋಕ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಕ್ರಿಶ್ಚಿಯನ್ನರಲ್ಲೂ ಬ್ರಾಹ್ಮಣ, ರೆಡ್ಡಿ ಇಷ್ಟೊಂದು ಜಾತಿನಾ: ಬಿಜೆಪಿ ಟೀಕೆ

ಮುಂದಿನ ಸುದ್ದಿ
Show comments