Select Your Language

Notifications

webdunia
webdunia
webdunia
webdunia

ಸರ್ಕಾರ& ಪೊಲೀಸ್‌ ಇಲಾಖೆ ಇರೋದು ಮುಸ್ಲಿಮರ ರಕ್ಷಣೆಗಾ?- ಈಶ್ವರಪ್ಪ

ಸರ್ಕಾರ& ಪೊಲೀಸ್‌ ಇಲಾಖೆ ಇರೋದು ಮುಸ್ಲಿಮರ ರಕ್ಷಣೆಗಾ?- ಈಶ್ವರಪ್ಪ
ಶಿವಮೊಗ್ಗ , ಮಂಗಳವಾರ, 3 ಅಕ್ಟೋಬರ್ 2023 (17:43 IST)
ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಕಲ್ಲು ತೂರಾಟದಲ್ಲಿ ಆರು ಜನ ಪೊಲೀಸರಿಗೆ ಗಾಯವಾಗಿದೆ ಎಂಬ ಮಾಹಿತಿ ಇದ್ದು, ಇದನ್ನು ಇಲಾಖೆ ಮಚ್ಚಿಟ್ಟಿದೆ. ಗುಪ್ತವಾಗಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದೆ ಎಂದು ಮಾಜಿ ಸಚಿವ ಕೆ. ಎಸ್‌. ಈಶ್ವರಪ್ಪ ಆರೋಪ ಮಾಡಿದರು.ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು ಗಾಯಗೊಂಡ ಪೊಲೀಸರನ್ನು ಮುಚ್ಚಿಡುವ ಕೆಲಸ ಆಗಿದೆ. ಇವರ ಮನೆ ವಿಳಾಸ ಕೇಳಿದ್ದೇವೆ, ಎಸ್‌ಪಿಯವರು ಕೂದಲೆಳೆಯಲ್ಲಿ ತಪ್ಪಿಸಿಕೊಂಡಿದ್ದಾರೆ ಎಂಬ ಮಾಹಿತಿ ಕೂಡ ಇದೆ. ಸರ್ಕಾರ ಮತ್ತು ಪೊಲೀಸ್‌ ಇಲಾಖೆ ಇರೋದು ಮುಸ್ಲಿಮರ ರಕ್ಷಣೆಗಾ? ಎಂದು ಪ್ರಶ್ನೆ ಮಾಡಿ, ನಾವು ನುಗ್ಗುತ್ತೇವೆ, ನಮ್ಮನ್ನು ಅರೆಸ್ಟ್ ಮಾಡಿ ಎಂದು ಎಚ್ಚರಿಸಿದ್ದಾರೆ 

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ಸೂತ್ರದ ಬಗ್ಗೆ ನಿಖರ ಅಂಕಿ-ಅಂಶಗಳಿಲ್ಲ-ಬಸವರಾಜ್ ಬೊಮ್ಮಾಯಿ