Webdunia - Bharat's app for daily news and videos

Install App

ರಾಜ್ಯಕ್ಕೆ ಮತ್ತೊಮ್ಮೆ ನೆರೆ ಆಘಾತ?

Webdunia
ಗುರುವಾರ, 21 ಫೆಬ್ರವರಿ 2019 (15:07 IST)
ಕೊಡಗು ಈ ಹಿಂದೆ ನೆರೆಗೆ ತತ್ತರಿಸಿದ್ದ ಘಟನೆ ಮಾಸುವ ಮುನ್ನವೇ ರಾಜ್ಯಕ್ಕೆ ಮತ್ತೊಮ್ಮೆ ನೆರೆ ಅಪ್ಪಳಿಸಲಿದೆ ಎನ್ನುವ ಸುದ್ದಿ ಬಂದಿದೆ.

ಕರ್ನಾಟಕ ಸೇರಿದಂತೆ ದೇಶದ ಹಲವು‌ ಕರಾವಳಿಯ ತಗ್ಗು ಪ್ರದೇಶಗಳಲ್ಲಿ ಮುಂದಿನ ಕೆಲ ದಿನಗಳಲ್ಲಿ ನೆರೆ ಉಂಟಾಗುವ ಸಾಧ್ಯತೆ ಇದೆ. ಭೂಮಿ ಮತ್ತು ಚಂದ್ರನ ನಡುವೆ ವರ್ಷದ ಕೆಲದಿನಗಳಲ್ಲಿ ಅಂತರ ಕಡಿಮೆಯಾಗಿ ಇಂತಹ ಪರಿಣಾಮಕ್ಕೆ ಕಾರಣವಾಗುತ್ತದೆ. ಈ ವಿದ್ಯಮಾನಕ್ಕೆ ಪೆರಿಜಿಯನ್ ಸ್ಪ್ರಿಂಗ್ ಟೈಡ್ ಎನ್ನಲಾಗುತ್ತದೆ.

ಈ ಬಾರಿ ಫೆ.19ರಿಂದ 24ರ ನಡುವೆ ಸ್ಪ್ರಿಂಗ್ ಟೈಡ್ ಉಂಟಾಗುವ ಸಾಧ್ಯತೆ ಇದೆ. ಕರ್ನಾಟಕ ಮತ್ತು ಗೋವಾ ಕರಾವಳಿ ಪ್ರದೇಶದಲ್ಲಿ ಮಧ್ಯಾಹ್ನ 1ರಿಂದ ತಡರಾತ್ರಿ 2ರ ವರೆಗೆ ಸಮುದ್ರದಲ್ಲಿ ಭರದ ಅಲೆಗಳು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಈ ವೇಳೆ ತೀವ್ರ ಮಳೆ, ಸಮುದ್ರ ಉಬ್ಬರದಿಂದ ತಗ್ಗು ಪ್ರದೇಶಗಳಲ್ಲಿ ನೆರೆ ಉಂಟಾಗಲಿದೆ ಎನ್ನಲಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಎದುರು ಕಾಡಾನೆ ಎದುರಾದರೂ ಕಾರು ಮುನ್ನಗ್ಗಿಸಿದ ಮಹಿಳೆ: ಮುಂದೇನಾಯ್ತು ನೋಡಿ Video

ಒಂದೇ ಒಂದು ಮಾತಿನಿಂದ ಟಿಬಿ ಜಯಚಂದ್ರ ಮುನಿಸು ಮರೆಸಿದ ಸಿಎಂ ಡಿಕೆ ಶಿವಕುಮಾರ್

ಆಕಾಶದಲ್ಲಿ ವಿಮಾನ ಹಾರಾಡುತ್ತಿರುವಾಗಲೇ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಪ್ರಯಾಣಿಕ: ಮುಂದೇನಾಯ್ತು Video

ಮುಂದಿನ ಸುದ್ದಿ
Show comments