Select Your Language

Notifications

webdunia
webdunia
webdunia
webdunia

ಪತ್ನಿ ಆಸೆ ಈಡೇರಿಸಲು ಹೀಗೆ ಮಾಡೋದಾ?

ಪತ್ನಿ ಆಸೆ ಈಡೇರಿಸಲು ಹೀಗೆ ಮಾಡೋದಾ?
ಚಾಮರಾಜಪೇಟೆ , ಬುಧವಾರ, 8 ಜೂನ್ 2022 (10:05 IST)
ಚಾಮರಾಜಪೇಟೆ : ಬೆಂಗಳೂರಿನಲ್ಲಿ ವೃದ್ಧ ಜುಗರಾಜ್ ಜೈನ್ ಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ.

ವೃದ್ಧನ ಮನೆಯಲ್ಲಿ ಕೆಲಸ ಮಾಡ್ತಿದ್ದ ಬಿಜೊರಾಮ್, ಹೆಂಡತಿಯ ಕಾಟಕ್ಕೆ ಬೇಸತ್ತು ಜುಗರಾಜ್ ಜೈನ್ ಅವರನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

15 ಸಾವಿರ ರೂ.ಗೆ ಕೆಲಸ ಮಾಡ್ತಿದ್ದ ಬಿಜೊರಾಮ್ಗೆ ಪತ್ನಿ ಹಣ ತರುವಂತೆ ಪ್ರತಿದಿನ ಪೀಡಿಸ್ತಿದ್ಲು. ಇದರಿಂದ ಬೇಸತ್ತಿದ್ದ ಬಿಜೊರಾಮ್ ಪ್ಲಾನ್ ಮಾಡಿ ಓಂಪ್ರಕಾಶ್ ಮಹೇಂದ್ರ ಜೊತೆ ಸೇರಿ ವೃದ್ಧನ ಕೊಲೆ ಮಾಡಿದ್ದಾನೆ.

 

Share this Story:

Follow Webdunia kannada

ಮುಂದಿನ ಸುದ್ದಿ

ಗಂಡನ ಜೊತೆ ಗೋವಾಗೆ ಬಂದಿದ್ದ ವಿದೇಶೀ ಮಹಿಳೆ ಮೇಲೆ ಅತ್ಯಾಚಾರ