ದಾಖಲಾತಿ ಇಲ್ಲದೆ ಮಾತಾಡೋದು ಸರಿಯಲ್ಲ

Webdunia
ಬುಧವಾರ, 16 ಆಗಸ್ಟ್ 2023 (14:30 IST)
ಮಾಜಿ ಸಿಎಂ ಕುಮಾರಸ್ವಾಮಿ ಅವರು ವಿರೋಧ ಪಕ್ಷದಲ್ಲಿ ಇದ್ದಾರೆ. ಅವರು ಟೀಕೆ ಟಿಪ್ಪಣಿ ಮಾಡೋದಕ್ಕೆ ನಮಗೇನು ಅಭ್ಯಂತರ ಇಲ್ಲ ಅಂತಾ ಸಚಿವ ಪರಮೇಶ್ವರ ಹೇಳಿದ್ದಾರೆ.. ಬೆಂಗಳೂರಿನಲ್ಲಿ ಮಾತನಾಡಿದ ಅವರು,ಅವರಿಗೆ ಟೀಕೆ ಮಾಡೋ ಹಕ್ಕಿದೆ. ನಮ್ಮನ್ನ ತಿದ್ದುವ ಹಕ್ಕು ಅವರಿಗಿದೆ. ಆದರೆ ಇಲ್ಲಸಲ್ಲದ ಆರೋಪ ಮಾಡೋದು, ದಾಖಲಾತಿ ಇಲ್ಲದೆ ಮಾತಾಡೋದು ಸರಿಯಲ್ಲ ಎಂದಿದ್ದಾರೆ.. ಅವರು ಎರಡು ಬಾರಿ ಸಿಎಂ ಆದವರು. ಅವರು ಮಾತಾಡಿದ್ರೆ ಜನ ಗಮನಿಸುತ್ತಾರೆ. ಹೌದಪ್ಪ ಇವರು ಹೇಳೋದ್ರಲ್ಲಿ ಸತ್ಯ ಇರುತ್ತೆ ಅಂತ ಜನ ನಂಬ್ತಾರೆ. ಆದರೆ ಅವರು ಆರೋಪ ಮಾಡಿ ದಾಖಲಾತಿ ಬಿಡುಗಡೆ ಮಾಡದೇ ಹೋದ್ರೆ ಗೌರವ ಸಿಗಲ್ಲ ಅಂತಾ
ಮಾಜಿ ಸಿಎಂ ಕುಮಾರಸ್ವಾಮಿ ವಿರುದ್ಧ ಸಚಿವ ಪರಮೇಶ್ವರ್ ಕಿಡಿಕಾರಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾರ್ಖಂಡ್‌ನಲ್ಲಿ ಏರ್‌ ಆಂಬುಲೆನ್ಸ್‌ ದುರಂತ, 7ಮಂದಿ ಪ್ರಯಾಣಿಕರ ದುರ್ಮರಣ

ಹಿಂದುತ್ವ ಕಾರ್ಯಕರ್ತರಿಗೆ ಕೌಂಟರ್ ನೀಡಿದ್ದ ಮೊಹಮ್ಮದ್ ದೀಪಕ್ ಬಳಿ ವಿಶೇಷ ಬೇಡಿಕೆಯಿಟ್ಟ ರಾಹುಲ್ ಗಾಂಧಿ

Video: ಕೂತ್ಕೋ ಅಲ್ಲಿ.. ಭಾಷಣ ಮಾಡುವಾಗಲೂ ಬೆಂಬಿಡದ ಪ್ರದೀಪ್ ಈಶ್ವರ್ ನ ಗದರಿದ ಡಿಕೆ ಶಿವಕುಮಾರ್

ಸಿಎಂ ಕುರ್ಚಿಗಾಗಿ ಪೈಪೋಟಿ ಹೆಚ್ಚಿದ ಬೆನ್ನಲ್ಲೇ ಕಾಂಗ್ರೆಸ್ ಪಾಳಯದಲ್ಲಿ ಭುಗಿಲೆದ್ದ ಸಚಿವ ಸಂಪುಟ ಪುನರ್‌ರಚನೆ

ಪ್ರತಿಭಟನೆ ನಿರತರ ಮೇಲೆ ಪೊಲೀಸರ ದೌರ್ಜನ್ಯ: ಕೊಪ್ಪ, ಬಾಳೆಹೊನ್ನೂರು, ಜಯಪುರದಲ್ಲಿ ಅಂಗಡಿ ಮುಂಗಟ್ಟು ಬಂದ್

ಮುಂದಿನ ಸುದ್ದಿ
Show comments