Webdunia - Bharat's app for daily news and videos

Install App

ಭಾಷೆ ಸಂಸ್ಕೃತಿ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ- ಡಿಕೆಶಿ

geetha
ಬುಧವಾರ, 31 ಜನವರಿ 2024 (14:00 IST)
ಬೆಂಗಳೂರು-ಕನ್ನಡ ಬೋರ್ಡ್ ಕಡ್ಡಾಯ ಕಾಯ್ದೆಯ ಸುಗ್ರಿವಾಜ್ಞೆ ತಿರಸ್ಕಾರ ವಿಚಾರವಾಗಿ ನಗರದಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.ವಿಧಾನಸಭೆ ಬರುವ ಮುಂಚೆ ಸುಗ್ರಿವಾಜ್ಙೆ ಮಾಡಿದ್ದೇವು.ಭಾಷೆ ಸಂಸ್ಕೃತಿ ರಕ್ಷಣೆ ಮಾಡುವುದು ನಮ್ಮ ಕರ್ತವ್ಯ.ನಾಗರಿಕರಿಗೆ, ವ್ಯಾಪಾರಿಗಳಿಗೆ ತೊಂದರೆಯಾಗಬಾರದು.ಈ ನಿಟ್ಟಿನಲ್ಲಿ ಕಾಯ್ದೆ ಮಾಡಿದ್ದೇವು.ರಾಜ್ಯಪಾಲರು ಯಾಕೆ ವಾಪಸು ಕಳುಹಿಸಿದ್ರು ಅಂತ ಗೊತ್ತಿಲ್ಲ.ಈಗ ಚೆಕ್ ಮಾಡಿತ್ತೇನೆ.ವಿಧಾನಸಭೆಯಲ್ಲಿ ಬಿಲ್ ಪಾಸ್ ಮಾಡುತ್ತೇವೆ.ರಾಜ್ಯಪಾಲರಿಗೆ ನಾನು ಮನವಿ ಮಾಡುತ್ತೇನೆ.ರಾಜ್ಯದ ಪರವಾಗಿ ಈ ಬಿಲ್ ತಂದಿದ್ದೆವೆ.ಯಾರೂ ಕೂಡ ವಿರೋಧ ವ್ಯಕ್ತಪಡಿಸಿಲ್ಲ.ಈ ಬಿಲ್ ಪಾಸ್ ಬಗ್ಗೆ ರಾಜ್ಯಪಾಲರು ಮರು ಪರಿಶೀಲನೆ ‌ಮಾಡಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಗಾಜಾದ ಮೇಲೆ ಮುಗಿಯದ ಇಸ್ರೇಲ್‌ ಟಾರ್ಗೆಟ್‌, ದಾಳಿಗೆ 64 ಪ್ಯಾಲೆಸ್ತೀನಿಯರು ಸಾವು

Operation Sindoor ಬಗ್ಗೆ ಅವಹೇಳನಕಾರಿ ಪೋಸ್ಟ್‌: ಹರಿಯಾಣ ಪ್ರೊಪ್ರೆಸರ್ ಅರೆಸ್ಟ್‌

ಪಾಕಿಸ್ತಾನಕ್ಕೆ ಬೇಹುಗಾರಿಕೆ: ನಮ್ಮವರೇ ಹೀಗೇ ಮಾಡಿದ್ರೆ ಏನ್‌ ಮಾಡೋದು

ಪಾಕ್‌ನಲ್ಲಿ ತೀವ್ರವಾದ ಆಹಾರ ಅಭದ್ರತೆ: 11ಮಿಲಿಯನ್ ಜನರ ಮೇಲೆ ಪರಿಣಾಮ ಸಾಧ್ಯತೆ

ದೇವೇಗೌಡರಿಗೆ 92ನೇ ಜನ್ಮದಿನದ ಸಂಭ್ರಮ: ಮೋದಿ, ಸಿದ್ದರಾಮಯ್ಯ ಸೇರಿದಂತೆ ಗಣ್ಯರಿಂದ ಶುಭಾಶಯ

ಮುಂದಿನ ಸುದ್ದಿ
Show comments