ಎನ್.ಚಲುವರಾಯಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ

Webdunia
ಸೋಮವಾರ, 30 ಏಪ್ರಿಲ್ 2018 (13:15 IST)
ಎನ್.ಚಲುವರಾಯಸ್ವಾಮಿ ಆಪ್ತನ ಮನೆ ಮೇಲೆ ಐಟಿ ದಾಳಿ ನಡೆದಿದೆ. ಚಲುವರಾಯಸ್ವಾಮಿ, ನಾಗಮಂಗಲ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದಾರೆ. 
ಉದ್ಯಮಿ ಲಕ್ಷ್ಮಿನಾರಾಯಣ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ಮಂಡ್ಯ ಜಿಲ್ಲೆಯ ನಾಗಮಂಗಲ ತಾಲ್ಲೂಕಿನಲ್ಲಿ ಸುಖಧರೆ ಗ್ರಾಮದಲ್ಲಿರುವ ಲಕ್ಷ್ಮಿನಾರಾಯಣ್ ನಿವಾಸದ ಮೇಲೆಬೆಂಗಳೂರು, ಮೈಸೂರಿನಿಂದ ಬಂದಿದ್ದ ಸುಮಾರು 30 ಅಧಿಕಾರಿಗಳಿಂದ ದಾಳಿ ನಡೆದಿದೆ. 
 
ಲಕ್ಷ್ಮಿನಾರಾಯಣ್  ವಿಚಾರಣೆ ನಡೆಸಿ ಮನೆ ತಪಾಸಣೆ ನಡೆಸಿದ ಅಧಿಕಾರಿಗಳು.ಮನೆಯಲ್ಲಿ ಸಿಕ್ಕ 30 ಸಾವಿರ ಹಣವನ್ನು ವಿಚಾರಣೆ ಬಳಿಕ ವಾಪಸ್ ನೀಡಿದ ಅಧಿಕಾರಿಗಳು. ಅದೇ ಗ್ರಾಮದ ಚಲುವನಾರಾಯಣಸ್ವಾಮಿ ಮತ್ತಿಬ್ಬರು ಆಪ್ತರಾದ ಧನಂಜಯ್, ಬೆಟ್ಟೇಗೌಡ ಮನೆ ಮೇಲೂ ಐಟಿ ದಾಳಿ ನಡೆದಿದೆ.
 
ಚುನಾವಣೆಗೆ  ಹಂಚಲು ಹಣ ಸಂಗ್ರಹಿಸಿ ಇಟ್ಟಿದ್ದಾರೆ ಎಂಬ ಆರೋಪದ ಮೇಲೆ ಐಟಿ ದಾಳಿ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments