20 ವರ್ಷಗಳಿಂದ ಆಗದ್ದು ಈಗ ಆಗಿ ಬಿಟ್ಟಿದೆ…!

Webdunia
ಶನಿವಾರ, 13 ಏಪ್ರಿಲ್ 2019 (16:33 IST)
ಕಳೆದ ಎರಡು ದಶಕಗಳಿಂದ ಆಗದ್ದು ಈಗ ಖಾಲಿ ಆಗಿದೆ.
ಜನರು ಮತ್ತು ಜಾನುವಾರುಗಳಿಗೆ ಕುಡಿಯಲು ನೀರು ಒದಗಿಸುತ್ತಿದ್ದ ಹಳ್ಳ ಈ ಬಾರಿ ಖಾಲಿ ಆಗಿರೋದು ಅಲ್ಲಿನ ಜನರಲ್ಲಿ ಚಿಂತೆಗೀಡುಮಾಡಿದೆ. ಈ ಮೂಲಕ ಜನರೂ ಸೇರಿ ಮೂಕ ಪ್ರಾಣಿಗಳು ಕಂಗಾಲಾಗಿವೆ.

ರಾಯಚೂರು ಜಿಲ್ಲೆಯನ್ನು ಸತತವಾಗಿ ಕಾಡುತ್ತಿರುವ ಬರಗಾಲ ಕಳೆದ ಎರಡು ದಶಕಗಳಲ್ಲಿ ಬತ್ತದ ಹಳ್ಳವನ್ನು ಈ ಬಾರಿ ಖಾಲಿ ಮಾಡಿದೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ-ಜಂಬಲದಿನ್ನಿ ಹಳ್ಳ ಯಾವುದೇ ಬರಗಾಲಕ್ಕೂ ಜಗ್ಗಿರಲಿಲ್ಲ. ಆದ್ರೆ ಈ‌ ಬಾರಿ ಹಳ್ಳದಲ್ಲಿ ನೀರಿಲ್ಲ.

ಪರಿಣಾಮ ಹಳ್ಳ ತನ್ನ ಮೂಲ ಸ್ವರೂಪ ಕಳೆದುಕೊಳ್ಳುತ್ತಿರುವ ಜೊತೆಗೆ ಜನ ಜಾನುವಾರುಗಳಿಗೆ ಜೀವಜಲದ ಸಮಸ್ಯೆ ಉದ್ಭವಿಸಿದೆ. ಬಿಸಿಲೂರಿನ 20 ವರ್ಷಗಳಿಂದ ಬತ್ತದ ಹಳ್ಳ ಭೀಕರ ಬರಗಾಲಕ್ಕೆ ಖಾಲಿ ಆಗಿದೆ. ಈ ಹಳ್ಳ ಗಲಗ, ಮುಂಡರಗಿ, ಹುಲಿಗುಡ್ಡ, ಪರಪುರ ಗ್ರಾಮಗಳ ಜನರಿಗೆ ನೀರು ಒದಗಿಸುತ್ತಿತ್ತು.

ಭೀಕರ ಬರಗಾಲದ ಕಾರಣ ಕಳೆದ ಎರಡು ದಶಕಗಳಿಂದ ಬತ್ತದ ಅಮರಾಪುರ-ಜಂಬಲದಿನ್ನಿ ಹಳ್ಳ ಬತ್ತಿರುವುದು ಗ್ರಾಮಸ್ಥರಲ್ಲಿ ಆತಂಕ ಉಂಟು ಮಾಡಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಮಮಂದಿರ ದೇಣಿಗೆ ವಿವಾದ, ಪ್ರಧಾನ ಮಂತ್ರಿಯವರೇ, ಮೌನ ಮುರಿಯಿರಿ: ಜೈರಾಮ್ ರಮೇಶ್

ಏನೂ ಅರಿಯದ 9ರ ಬಾಲಕಿ ಮೇಲೆ ಮೈಮುಟ್ಟಿ ವಿಕೃತಿ ಮೆರೆದ ಮುದುಕನ ಕತೆ ಮುಗಿಸಿದ ಸ್ಥಳೀಯರು, Video

Karnataka Weather: ರಾಜ್ಯದಲ್ಲಿ ಇಂದು ಈ ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆ

ಪತಿ ಪ್ರಧಾನಿಯಾದರು ಬದಲಾಗದ ಚೆನ್ನಮ್ಮ ಸರಳತೆ, ದೇವೇಗೌಡರ ಕಷ್ಟಕ್ಕೆ ಚಿನ್ನವನ್ನು ಅಡವಿಟ್ಟಿದ್ದರಂತ್ತೆ

ಅಬ್ಬ ಈ ವಿಡಿಯೋ ನೋಡುವಾಗ ಎದೆ ಝಳ್ ಎನಿಸುತ್ತದೆ: ಜಿಪ್‌ಲೈನ್ ಆಡುವಾಗ ತುಂಡಾದ ಹಗ್ಗ, 40 ಅಡಿ ಎತ್ತರದಿಂದ ಬಿದ್ದ ಯುವಕ

ಮುಂದಿನ ಸುದ್ದಿ
Show comments