Select Your Language

Notifications

webdunia
webdunia
webdunia
webdunia

ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ : ಬೊಮ್ಮಾಯಿ

ಅನ್ನಭಾಗ್ಯವಲ್ಲ ಇದು ಕನ್ನ ಭಾಗ್ಯ : ಬೊಮ್ಮಾಯಿ
ಬೆಂಗಳೂರು , ಗುರುವಾರ, 13 ಜುಲೈ 2023 (14:20 IST)
ಬೆಂಗಳೂರು : ಕೇಂದ್ರ ಸರ್ಕಾರ ಕೊಡುವ ಅಕ್ಕಿಯಲ್ಲೂ ಕಾಂಗ್ರೆಸ್ ಸರ್ಕಾರ 2 ಕೆಜಿ ಅಕ್ಕಿಯನ್ನು ಕಡಿತಗೊಳಿಸಿದೆ ಎಂದು ಮಾಜಿ ಸಿಎಂ ಬೊಮ್ಮಾಯಿ ಆರೋಪಿಸಿದ್ದಾರೆ.
 
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನ್ನಭಾಗ್ಯ ಯೋಜನೆಯಲ್ಲಿ ಅಕ್ಕಿ ಕಡಿತ ಮಾಡಲಾಗಿದೆ. ಕಾಂಗ್ರೆಸ್ ಗ್ಯಾರಂಟಿಗಳ ಹೆಸರಿನಲ್ಲಿ ಜನರಿಗೆ ದೋಖಾ ಮಾಡಿದೆ. ಇದು ಅನ್ನಭಾಗ್ಯ ಯೋಜನೆಯಲ್ಲ, ಕನ್ನ ಭಾಗ್ಯ ಎಂದು ವ್ಯಂಗ್ಯ ಮಾಡಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

15 ದಿನದಲ್ಲಿ 30 ಜನರು ಸಸ್ಪೆಂಡ್ : ಮುನಿರತ್ನ