Webdunia - Bharat's app for daily news and videos

Install App

ರೇಣುಕಾಸ್ವಾಮಿಯನ್ನು ಸ್ಥಳಕ್ಕೆ ಕರೆಸಿಕೊಂಡಿದ್ದೇ ಪವಿತ್ರಾ ಗೌಡ ಅಂತೇ

sampriya
ಭಾನುವಾರ, 16 ಜೂನ್ 2024 (11:01 IST)
Photo By X
ಬೆಂಗಳೂರು: ನಟ ದರ್ಶನ್‌ ಅವವ ಆರೋಪ ಎದುರಿಸುತ್ತಿರುವ ರೇಣುಕಸ್ವಾಮಿ ಹತ್ಯೆ ಪ್ರಕರಣ ದೇಶವನ್ನೇ ಬೆಚ್ಚಿಬೀಳಿಸಿದ್ದು, ಇದೀಗ ಪ್ರಕರಣ ಸಂಬಂಧ ಪ್ರಮುಖ ಸಾಕ್ಷ್ಯಗಳು ಲಭ್ಯವಾಗುತಿರುವ ಬಗ್ಗೆ ಮೂಲಗಳಿಂದ ತಿಳಿದುಬಂದಿದೆ.

ಈ ಪ್ರಕರಣ ಸಂಬಂಧ ನಟ ದರ್ಶನ್‌, ಗೆಳತಿ ಪವಿತ್ರಾ ಗೌಡ ಸೇರಿದಂತೆ ಈಗಾಗಲೇ ಬಂಧಿತರ ಸಂಖ್ಯೆ 16ಕ್ಕೆ ಏರಿಕೆಯಾಗಿದೆ. ಅದಲ್ಲದೆ ರೇಣುಕಾಸ್ವಾಮಿ ಅವರಿಗೆ ಚಿತ್ರಹಿಂಸೆ ನೀಡಿ ಕೊಲೆ ಮಾಡುವಲ್ಲಿ ಪ್ರತಿಯೊಬ್ಬ ಆರೋಪಿಯು ಒಂದೊಂದು ಪಾತ್ರ ನಿರ್ವಹಿಸಿರುವ ಬಗ್ಗೆ ವಿಚಾರಣೆಯಲ್ಲಿ ತಿಳಿದುಬಂದಿದೆ.

ಇನ್ನೂ ಸಾಕ್ಷ್ಯಗಾಗಿ ಪಟ್ಟಣಗೆರೆಯ ಶೆಡ್‌ನಲ್ಲಿ ಬಿದ್ದಿದ್ದ ರೇಣುಕಸ್ವಾಮಿ ತಲೆಕೂದಲು, ರಕ್ತದ ಮಾದರಿ ಸಂಗ್ರಹಿಸಲಾಗಿದೆ. ಆರೋಪಿಗಳ ಮೊಬೈಲ್‌ ಲೊಕೇಶನ್‌ ಪರಿಶೀಲಿಸಲಾಗಿದೆ. ಇನ್ನೂ ರೇಣುಕಸ್ವಾಮಿ ಹತ್ಯೆಯಾದ ಜೂನ್‌ 8ರಂದು ರಾತ್ರಿ ಎಲ್ಲರೂ ಒಂದೇ ಟವರ್‌ ವ್ಯಾಪ್ತಿಯಲ್ಲಿ ಇರುವುದು ಪತ್ತೆಯಾಗಿದೆ. ಅದಲ್ಲದೆ ಪವನ್ ಹಾಗೂ ಪವಿತ್ರಾಗೌಡ ಹೇಳಿದಂತೆ ಚಿತ್ರದುರ್ಗದಿಂದ ರೇಣುಕಸ್ವಾಮಿ ಅವರನ್ನು ಕರೆತರಲಾಗಿತ್ತು ಎಂದು ಆರೋಪಿ ರಾಘವೇಂದ್ರ ಹೇಳಿಕೆಯೊಂದು ಮಹತ್ವದ ಸಾಕ್ಷಿ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments