Webdunia - Bharat's app for daily news and videos

Install App

ಜಗದೀಶ್ ಗೇ 14 ದಿನಗಳ ನ್ಯಾಯಾಂಗ ಬಂಧನ : ಇನ್ಮುಂದೆ ಕರ್ನಾಟಕದಲ್ಲಿ ವಕೀಲಿಕೆ ಮಾಡುವಂತಿಲ್ಲ

Webdunia
ಮಂಗಳವಾರ, 15 ಫೆಬ್ರವರಿ 2022 (21:21 IST)
ಬೆಂಗಳೂರು: ಇತ್ತೀಚೆಗೆ ವಕೀಲ ಜಗದೀಶ್ ಅವರನ್ನ ಪೊಲೀಸರು ಬಂಧಿಸಿದ್ದರು. ಇದೀಗ ವಕೀಲ ಜಗದೀಶ್ ಅವರನ್ನ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.
ಅದರ ಜೊತೆಗೆ ಜಗದೀಶ್ ಅವರಿಗೆ ಮತ್ತಷ್ಟು ಶಾಕ್ ಎದುರಾಗಿದೆ.
ಕರ್ನಾಟಕ ಬಾರ್ ಕೌನ್ಸಿಲ್ ಹೈಬ್ರೀಡ್ ಸಭೆಯಲ್ಲಿ ಜಗದೀಶ್ ಗೆ ಸಂಬಂಧಿಸಿದಂತೆ ಮತ್ತೊಂದು ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಾರ್ ಕೌನ್ಸಿಲ್ ಮೆಂಬರ್ ವಿರುದ್ಧ ಅವಾಚ್ಯ ಶಬ್ದ ಬಳಕೆ ಜೊತೆಗೆ ಬಾರ್ ಕೌನ್ಸಿಲ್ ವಿರುದ್ಧ ಅನಗತ್ಯ ಸುಳ್ಳು ಹೇಳಿದ್ದಾರೆ ಎಂಬ ಆರೋಪದ ಮೇಲೆ ಬಾರ್ ಕೌನ್ಸಿಲ್, ಜಗದೀಶ್ ಅವರನ್ನ ಬ್ಯಾನ್ ಮಾಡಿದೆ. ಕರ್ನಾಟಕದಲ್ಲಿ ಇನ್ಮುಂದೆ ವಕೀಲಿಕೆ ಮಾಡಬಾರದು ಎಂದು ನಿರ್ಧಾರ ತೆಗೆದುಕೊಂಡಿದ್ದಾರೆ.
ವಕೀಲ ಜಗದೀಶ್ ಪುತ್ರ ಹಾಗೂ ಆಪ್ತರ ಮೇಲೆ ಹಲ್ಲೆ ನಡೆದಿದತ್ತು. ಈ ವೇಳೆ ಫೇಸ್ಬುಕ್ ಲೈವ್ ಬಂದಿದ್ದ ಲಾಯರ್ ಜಗದೀಶ್, ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್, ವಕೀಲರ ಸಂಘ, ಕೆಲವು ವಕೀಲರ ಬಗ್ಗೆ ಅವಾಚ್ಯ ಪದ ಬಳಸಿ ಮಾತನಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments